Ad image

ತುಮಕೂರು: ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ

ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ Tumkur news ತುಮಕೂರು: ಜಾತಿ ಪ್ರಮಾಣ ಪತ್ರ ಇಲ್ಲದೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಆದಕಾರಣ ಜಾತಿ ಪತ್ರಗಳನ್ನು ತ್ವರಿತವಾಗಿ ವಿತರಣೆ ಮಾಡುವಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಅಭಿವೃದ್ದಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ ಅಧಿಕಾರಿಗಳಿಗೆ ಸಲಹೆ ನೀಡಿದರು. ತುಮಕೂರು ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಕಾಡುಗೊಲ್ಲ ಸಮುದಾಯ ಅತ್ಯಂತ ಹಿಂದುಳಿದ ಒಂದು ಬುಡಕಟ್ಟು ಸಮುದಾಯವಾಗಿದ್ದು, ಈ ಜನರಿಗೆ ಸರ್ಕಾರದ ಸವಲತ್ತುಗಳು ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ.…

Ashok RP

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ!

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ! ಮೇ 10ರಂದು ಆಕಾಂಕ್ಷಿಗಳಿಗೆ ಸಿಇಟಿ ಮಾದರಿ ಪರೀಕ್ಷೆ; ರ್ಯಾಂಕಿಂಗ್'ಗೆ ತಕ್ಕಂತೆ ವಿವಿಧ ರಿಯಾಯಿತಿ: ಹುಲಿನಾಯ್ಕರ್ Tumkur news ತುಮಕೂರು: ಬಡತನ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಸದುದ್ದೇಶ, ಸಾಮಾಜಿಕ ಕಳಕಳಿಯಿಂದ ಶ್ರೀದೇವಿ ಸಮೂಹ ವಿದ್ಯಾಸಂಸ್ಥೆ ಸ್ಕಾಲರ್‌ಶಿಪ್ ಯೋಜನೆಯನ್ನು ಇಂಜಿನೀಯರಿಂಗ್ ವಿದ್ಯಾರ್ಥಿಗಳಿಗಾಗಿ ಕಳೆದ ಹತ್ತು ವರ್ಷಗಳಿಂದ ಜಾರಿಗೊಳಿಸುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ಆರ್.ಹುಲಿನಾಯ್ಕರ್ ಹೇಳಿದರು. ನಗರದಲ್ಲಿ‌ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಂಸ್ಥೆ ವಾರ್ಷಿಕ 2 ಕೋಟಿ ರೂಪಾಯಿಗಳನ್ನು ವಿನಿಯೋಗಿಸುತ್ತಿದೆ.…

Ashok RP

ತುಮಕೂರು: ಎಲ್ಲಿಗೆ ಬಂದಿದೆ ತುಮಕೂರು ವಿಮಾನ ನಿಲ್ದಾಣದ ಕಥೆ!?

'ಕೈ' ಹಿಡಿಯುತ್ತಾ ವಿಮಾನ ನಿಲ್ದಾಣ? ಬೆಂಗಳೂರಿನ ಪರ್ಯಾಯ ವಿಮಾನ ನಿಲ್ದಾಣಕ್ಕೆ ಮೂರು ಜಿಲ್ಲೆ ಪೈಪೋಟಿ: ಐದಾರು ತಿಂಗಳಲ್ಲಿ ಸರ್ಕಾರದ ಅಂತಿಮ ನಿರ್ಧಾರ; ಸಿದ್ದು ಸರ್ಕಾರಕ್ಕೆ ಮತ್ತೊಂದು ಗರಿಮೆ -ಅಶೋಕ್ ಆರ್.ಪಿ ತುಮಕೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ನಿರ್ವಹಿಸಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರವು ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಮೂರು ಜಿಲ್ಲೆಗಳ ಪೈಕಿ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬಹುದು ಎಂಬ ಕುತೂಹಲ ಉಂಟಾಗಿದೆ. ಸರ್ಕಾರವು ಮುಖ್ಯವಾಗಿ ಬೆಂಗಳೂರಿನ ದಕ್ಷಿಣ ಮತ್ತು ಪಶ್ಚಿಮ ಭಾಗಗಳನ್ನು ಗಮನದಲ್ಲಿಟ್ಟುಕೊಂಡು ಕೆಲವು ಸ್ಥಳಗಳನ್ನು ಅಂತಿಮಗೊಳಿಸುವ…

Ashok RP

ಐಟಿಎಫ್‌ ಡಬ್ಲ್ಯೂ 35 ತುಮಕೂರು ಓಪನ್‌: ಭಾರತದ ಸವಾಲು ಮುನ್ನಡೆಸಿದ ಮಾಧುರಿಮಾ

ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಟೆನಿಸ್‌ ಕ್ರೀಡಾಂಗಣದಲ್ಲಿ ಮಂಗಳವಾರ ಪ್ರಧಾನ ಸುತ್ತಿನೊಂದಿಗೆ ಆರಂಭವಾದ ಐಟಿಎಫ್‌ಡಬ್ಲ್ಯು 35 ತುಮಕೂರು ಓಪನ್‌ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತೀಯ ಆಟಗಾರ್ತಿಯರು ಸಿಂಗಲ್ಸ್‌ ಮತ್ತು ಡಬಲ್ಸ್‌ ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ. ಭಾರತದ ಸವಾಲನ್ನು ಮುನ್ನಡೆಸಿದ ಮಧುರಿಮಾ ಸಾವಂತ್‌, ಮೂರು ಸೆಟ್‌ಗಳ ಹೋರಾಟದಲ್ಲಿ ಗೆದ್ದು ಬೀಗಿದರು. ಸಾವಂತ್‌ ಅವರು 6-2, 3-6, 6-1 ಸೆಟ್‌ಗಳಿಂದ ಮಾರಿಯಾ ಮಿಖೈಲೋವಾ ಅವರನ್ನು ಸೋಲಿಸಿ 16ರ ಸುತ್ತಿಗೆ ಲಗ್ಗೆ ಹಾಕಿದರು. ಮಧುರಿಮಾ, ಆತ್ಮವಿಶ್ವಾಸದ ಬೇಸ್‌ ಲೈನ್‌ ಆಟ ಮತ್ತು ತೀಕ್ಷ್ಮವಾದ ಚಲನೆಯೊಂದಿಗೆ ಆರಂಭಿಕ ಸೆಟ್‌ನಲ್ಲಿಓಡಿದ ನಂತರ, ಅವರು…

Ashok RP

ತುಮಕೂರು ಬಸ್ ನಿಲ್ದಾಣದಲ್ಲಿ ಹೆಚ್ಚಿದ ಕಳ್ಳರ ಕೈಚಳಕ: ಪ್ರಯಾಣಿಕರೇ ಎಚ್ಚರ!

ಅಶೋಕ್ ಆರ್.ಪಿ ತುಮಕೂರು: ಜಿಲ್ಲೆಯ ಕೇಂದ್ರಬಿಂದುವಾಗಿರುವ ನಗರದ ಡಿ. ದೇವರಾಜ ಅರಸು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಈಗ ಕಳ್ಳರ ಹಾಟ್‌ಸ್ಪಾಟ್‌ ಆಗಿ ಬದಲಾಗುತ್ತಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು ಓಡಾಡುವ ಈ ನಿಲ್ದಾಣದಲ್ಲಿ ಕಿಡಿಗೇಡಿಗಳು ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕನ್ನ ಹಾಕುತ್ತಿದ್ದಾರೆ. ಕೆ.ಎಸ್.ಆರ್.ಟಿ.ಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಬೆಂಗಳೂರು, ಶಿವಮೊಗ್ಗ, ಪಾವಗಡ ಮತ್ತು ಉತ್ತರ ಕರ್ನಾಟಕದ ಕಡೆಗೆ ಹೋಗುವ ಬಸ್‌ಗಳಿಗಾಗಿ ಕಾಯುವ ಪ್ರಯಾಣಿಕರೇ ಇವರ ಟಾರ್ಗೆಟ್ ಆಗಿದೆ. ಇಲ್ಲಿನ ವಿಪರೀತ ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಳ್ಳುವ ಕಳ್ಳರು ಪ್ರಯಾಣಿಕರ ಮೊಬೈಲ್ ಮತ್ತು ಪರ್ಸ್, ಲಗೇಜು ಬ್ಯಾಗುಗಳನ್ನೇ ಕದಿಯುತ್ತಿದ್ದಾರೆ.…

Ashok RP
- Sponsored -
Ad imageAd image

Tumkur city

ತುಮಕೂರು: ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ

ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ Tumkur news ತುಮಕೂರು: ಜಾತಿ ಪ್ರಮಾಣ ಪತ್ರ ಇಲ್ಲದೆ…

Ashok RP

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ!

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ! ಮೇ 10ರಂದು ಆಕಾಂಕ್ಷಿಗಳಿಗೆ ಸಿಇಟಿ ಮಾದರಿ ಪರೀಕ್ಷೆ;…

Ashok RP

ತುಮಕೂರು: ಎಲ್ಲಿಗೆ ಬಂದಿದೆ ತುಮಕೂರು ವಿಮಾನ ನಿಲ್ದಾಣದ ಕಥೆ!?

'ಕೈ' ಹಿಡಿಯುತ್ತಾ ವಿಮಾನ ನಿಲ್ದಾಣ? ಬೆಂಗಳೂರಿನ ಪರ್ಯಾಯ ವಿಮಾನ ನಿಲ್ದಾಣಕ್ಕೆ ಮೂರು ಜಿಲ್ಲೆ ಪೈಪೋಟಿ: ಐದಾರು…

Ashok RP

Health

Medicaid Expansion Improves Hypertension and Diabetes Control

We are just an advanced breed of monkeys on a minor planet…

MASTER ADMIN

How Sleeping Less than 7 Hours a Night Can Lead to Weight Gain

We are just an advanced breed of monkeys on a minor planet…

MASTER ADMIN

Crime

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ:…

Ashok RP

ತುಮಕೂರು: ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ

ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ Tumkur news ತುಮಕೂರು: ಜಾತಿ ಪ್ರಮಾಣ ಪತ್ರ ಇಲ್ಲದೆ…

Ashok RP

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ!

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ! ಮೇ 10ರಂದು ಆಕಾಂಕ್ಷಿಗಳಿಗೆ ಸಿಇಟಿ ಮಾದರಿ ಪರೀಕ್ಷೆ;…

Ashok RP

Politics

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ:…

Ashok RP

ತುಮಕೂರು: ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ

ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ 50ನೇ ವರ್ಷದ…

Ashok RP

Tourist

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ:…

Ashok RP

ತುಮಕೂರು: ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ

ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ Tumkur news ತುಮಕೂರು: ಜಾತಿ ಪ್ರಮಾಣ ಪತ್ರ ಇಲ್ಲದೆ…

Ashok RP

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ!

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ! ಮೇ 10ರಂದು ಆಕಾಂಕ್ಷಿಗಳಿಗೆ ಸಿಇಟಿ ಮಾದರಿ ಪರೀಕ್ಷೆ;…

Ashok RP