Ad image

ದೊಡ್ಡಬಳ್ಳಾಪುರದಲ್ಲಿ ಡ್ರಾಮಾ: ಗಂಡನ ಮದುವೆ ನಿಲ್ಲಿಸಿದ ಗರ್ಭಿಣಿ ಪತ್ನಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ದ್ವಿವಿವಾಹಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮನೆಯವರ ಒತ್ತಡಕ್ಕೆ ಮಣಿದ ವ್ಯಕ್ತಿಯೊಬ್ಬನು ಈಗಾಗಲೇ ಮದುವೆಯಾಗಿರುವುದನ್ನು ಮರೆಮಾಚಿ ಮತ್ತೊಂದು ಮದುವೆಗೆ ಮುಂದಾಗಿದ್ದಾನೆ. ಆದರೆ ಹಸೆಮಣೆ ಏರಬೇಕಿದ್ದ ಕ್ಷಣದಲ್ಲೇ ಮೊದಲ ಪತ್ನಿ ಕಲ್ಯಾಣ ಮಂಟಪಕ್ಕೆ ಬಂದು ಮದುವೆಯನ್ನು ನಿಲ್ಲಿಸಿದ ಘಟನೆ ನಡೆದಿದೆ. ನಗರದ ಬಸವ ಭವನದಲ್ಲಿ ಇಂದು ಬೆಳಗ್ಗೆ ನಡೆಯಬೇಕಿದ್ದ ಈ ಮದುವೆ ಡ್ರಾಮಾತ್ಮಕವಾಗಿ ಸ್ಥಗಿತಗೊಂಡಿತು. ಕಳೆದ ಒಂದು ವರ್ಷದಿಂದ ಕೇರಳ ಮೂಲದ ಮಹಿಳೆಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ ಕುಮಾರ್, ಆಕೆಯನ್ನು ಬಿಟ್ಟು ಮತ್ತೆ ಮದುವೆಯಾಗಲು ಮುಂದಾಗಿದ್ದನು. ಈ ಮಹಿಳೆ ಈಗಾಗಲೇ ಏಳು ತಿಂಗಳ ಗರ್ಭಿಣಿಯಾಗಿರುವುದೂ…

MASTER ADMIN

ತುಮಕೂರು: ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ

ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ 50ನೇ ವರ್ಷದ ಅಭಿಮಾನೋತ್ಸವ ಸಮಾರಂಭದ ಅಂಗವಾಗಿ ಗುರುವಾರ ನಗರದ ಸ್ನೇಹಸಂಗಮ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ವಿಜಯೇಂದ್ರ ಮಾತನಾಡಿದರು Tumkur news ತುಮಕೂರು: ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ. ಆದರೆ, ರಾಜ್ಯದ ಲಕ್ಷಾಂತರ ಕಾರ್ಯಕರ್ತರು, ಅವರ ಅಭಿಮಾನಿಗಳ ಅಪೇಕ್ಷೆಯಂತೆ ಚಿತ್ರದುರ್ಗದಲ್ಲಿ ಅವರ ಅಭಿಮಾನೋತ್ಸವ ಆಚರಿಸಲಾಗುತ್ತಿದೆ. ಪಕ್ಷಾತೀತವಾಗಿ ಯಡಿಯೂರಪ್ಪನವರ ಅಭಿಮಾನಿಗಳು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಯಶಸ್ವಿಗೊಳಿಸಿ, ಜನಪರವಾಗಿ ದುಡಿದ ನಾಯಕ ಯಡಿಯೂರಪ್ಪನವರಿಗೆ ಗೌರವ ಸಲ್ಲಿಸೋಣ…

Ashok RP

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ 24 ದಿನಗಳ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಉದ್ಯಮ ಕುರಿತ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಮಾರುಕಟ್ಟೆ…

Ashok RP
- Sponsored -
Ad imageAd image
Weather
32°C
Tumkur
broken clouds
32° _ 32°
33%
5 km/h
Tue
32 °C
Wed
34 °C
Thu
34 °C
Fri
35 °C
Sat
34 °C

Follow US

Tumkur city

ತುಮಕೂರು: ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ

ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ 50ನೇ ವರ್ಷದ…

Ashok RP

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ,…

Ashok RP

Health

Medicaid Expansion Improves Hypertension and Diabetes Control

We are just an advanced breed of monkeys on a minor planet…

MASTER ADMIN

How Sleeping Less than 7 Hours a Night Can Lead to Weight Gain

We are just an advanced breed of monkeys on a minor planet…

MASTER ADMIN

Crime

ದೊಡ್ಡಬಳ್ಳಾಪುರದಲ್ಲಿ ಡ್ರಾಮಾ: ಗಂಡನ ಮದುವೆ ನಿಲ್ಲಿಸಿದ ಗರ್ಭಿಣಿ ಪತ್ನಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ದ್ವಿವಿವಾಹಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮನೆಯವರ ಒತ್ತಡಕ್ಕೆ ಮಣಿದ ವ್ಯಕ್ತಿಯೊಬ್ಬನು ಈಗಾಗಲೇ…

MASTER ADMIN

Politics

ತುಮಕೂರು: ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ

ಅಭಿಮಾನೋತ್ಸವ ಆಚರಣೆ ಯಡಿಯೂರಪ್ಪನವರಿಗೆ ಇಷ್ಟವಿರಲಿಲ್ಲ: ವಿಜಯೇಂದ್ರ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ 50ನೇ ವರ್ಷದ…

Ashok RP

ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್

ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…

Ashok RP

Tourist

ದೊಡ್ಡಬಳ್ಳಾಪುರದಲ್ಲಿ ಡ್ರಾಮಾ: ಗಂಡನ ಮದುವೆ ನಿಲ್ಲಿಸಿದ ಗರ್ಭಿಣಿ ಪತ್ನಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ದ್ವಿವಿವಾಹಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮನೆಯವರ ಒತ್ತಡಕ್ಕೆ ಮಣಿದ ವ್ಯಕ್ತಿಯೊಬ್ಬನು ಈಗಾಗಲೇ…

MASTER ADMIN