web log free
Ad image

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತನೆ ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬಿದ ಸಂಭ್ರಮ; ತುಮಕೂರಿನಲ್ಲಿ ರಾಜ್ಯ ಮಟ್ಟದ ಸಮಾರಂಭ: ಜಿ.ಪರಮೇಶ್ವರ್ Tumkur news ತುಮಕೂರು: ಇದೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ 3 ವರ್ಷ ತುಂಬಲಿದ್ದು, ತುಮಕೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಳ್ಳುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾಧಿಕಾರಿ…

Ashok RP

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ: ತಳಮಟ್ಟದ ಕಾರ್ಯಕರ್ತರಿಗಿಲ್ಲ ಅಧಿಕಾರ ಭಾಗ್ಯ Tumkur news - ಅಶೋಕ್ ಆರ್.ಪಿ ತುಮಕೂರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಇದೇ ಮೇ 20ಕ್ಕೆ ಮೂರು ವರ್ಷ ಪೂರೈಸುತ್ತಿದ್ದು, ದೊಡ್ಡಮಟ್ಟದ ಸಂಭ್ರಮಾಚರಣೆಗೆ ಸರ್ಕಾರ ಸಿದ್ದವಾಗುತ್ತಿದೆ. ಆದರೇ ಸರ್ಕಾರ ರಚನೆಗೆ ಹಾಗೂ ನಾಯಕರ ಈ ಸಂಭ್ರಮಕ್ಕೆ ಕಾರಣರಾದ ಪಕ್ಷದ ತಳಮಟ್ಟದ ಕಾರ್ಯಕರ್ತರು ಅಧಿಕಾರ ವಂಚಿತರಾಗಿ ತೀವ್ರ ಹತಾಶೆಯಲ್ಲಿದ್ದಾರೆ. ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ…

Ashok RP

ತುಮಕೂರು: ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ

ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ Tumkur news ತುಮಕೂರು: ಜಾತಿ ಪ್ರಮಾಣ ಪತ್ರ ಇಲ್ಲದೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಆದಕಾರಣ ಜಾತಿ ಪತ್ರಗಳನ್ನು ತ್ವರಿತವಾಗಿ ವಿತರಣೆ ಮಾಡುವಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಅಭಿವೃದ್ದಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ ಅಧಿಕಾರಿಗಳಿಗೆ ಸಲಹೆ ನೀಡಿದರು. ತುಮಕೂರು ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಕಾಡುಗೊಲ್ಲ ಸಮುದಾಯ ಅತ್ಯಂತ ಹಿಂದುಳಿದ ಒಂದು ಬುಡಕಟ್ಟು ಸಮುದಾಯವಾಗಿದ್ದು, ಈ ಜನರಿಗೆ ಸರ್ಕಾರದ ಸವಲತ್ತುಗಳು ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ.…

Ashok RP

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ!

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ! ಮೇ 10ರಂದು ಆಕಾಂಕ್ಷಿಗಳಿಗೆ ಸಿಇಟಿ ಮಾದರಿ ಪರೀಕ್ಷೆ; ರ್ಯಾಂಕಿಂಗ್'ಗೆ ತಕ್ಕಂತೆ ವಿವಿಧ ರಿಯಾಯಿತಿ: ಹುಲಿನಾಯ್ಕರ್ Tumkur news ತುಮಕೂರು: ಬಡತನ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಸದುದ್ದೇಶ, ಸಾಮಾಜಿಕ ಕಳಕಳಿಯಿಂದ ಶ್ರೀದೇವಿ ಸಮೂಹ ವಿದ್ಯಾಸಂಸ್ಥೆ ಸ್ಕಾಲರ್‌ಶಿಪ್ ಯೋಜನೆಯನ್ನು ಇಂಜಿನೀಯರಿಂಗ್ ವಿದ್ಯಾರ್ಥಿಗಳಿಗಾಗಿ ಕಳೆದ ಹತ್ತು ವರ್ಷಗಳಿಂದ ಜಾರಿಗೊಳಿಸುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ಆರ್.ಹುಲಿನಾಯ್ಕರ್ ಹೇಳಿದರು. ನಗರದಲ್ಲಿ‌ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಂಸ್ಥೆ ವಾರ್ಷಿಕ 2 ಕೋಟಿ ರೂಪಾಯಿಗಳನ್ನು ವಿನಿಯೋಗಿಸುತ್ತಿದೆ.…

Ashok RP

ತುಮಕೂರು: ಎಲ್ಲಿಗೆ ಬಂದಿದೆ ತುಮಕೂರು ವಿಮಾನ ನಿಲ್ದಾಣದ ಕಥೆ!?

'ಕೈ' ಹಿಡಿಯುತ್ತಾ ವಿಮಾನ ನಿಲ್ದಾಣ? ಬೆಂಗಳೂರಿನ ಪರ್ಯಾಯ ವಿಮಾನ ನಿಲ್ದಾಣಕ್ಕೆ ಮೂರು ಜಿಲ್ಲೆ ಪೈಪೋಟಿ: ಐದಾರು ತಿಂಗಳಲ್ಲಿ ಸರ್ಕಾರದ ಅಂತಿಮ ನಿರ್ಧಾರ; ಸಿದ್ದು ಸರ್ಕಾರಕ್ಕೆ ಮತ್ತೊಂದು ಗರಿಮೆ -ಅಶೋಕ್ ಆರ್.ಪಿ ತುಮಕೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ನಿರ್ವಹಿಸಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರವು ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಮೂರು ಜಿಲ್ಲೆಗಳ ಪೈಕಿ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬಹುದು ಎಂಬ ಕುತೂಹಲ ಉಂಟಾಗಿದೆ. ಸರ್ಕಾರವು ಮುಖ್ಯವಾಗಿ ಬೆಂಗಳೂರಿನ ದಕ್ಷಿಣ ಮತ್ತು ಪಶ್ಚಿಮ ಭಾಗಗಳನ್ನು ಗಮನದಲ್ಲಿಟ್ಟುಕೊಂಡು ಕೆಲವು ಸ್ಥಳಗಳನ್ನು ಅಂತಿಮಗೊಳಿಸುವ…

Ashok RP
- Sponsored -
Ad imageAd image

Tumkur city

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಸರ್ಕಾರಿ ಜೂನಿಯರ್…

Ashok RP

ತುಮಕೂರು: ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ

ಜಾತಿ ಪತ್ರ ವಿಳಂಬವಾಗದಂತೆ ಕ್ರಮವಹಿಸಲು ಸಲಹೆ Tumkur news ತುಮಕೂರು: ಜಾತಿ ಪ್ರಮಾಣ ಪತ್ರ ಇಲ್ಲದೆ…

Ashok RP

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ!

ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಯಿಂದ ಉಚಿತ ಇಂಜಿನಿಯರಿಂಗ್ ಶಿಕ್ಷಣ! ಮೇ 10ರಂದು ಆಕಾಂಕ್ಷಿಗಳಿಗೆ ಸಿಇಟಿ ಮಾದರಿ ಪರೀಕ್ಷೆ;…

Ashok RP

Health

Medicaid Expansion Improves Hypertension and Diabetes Control

We are just an advanced breed of monkeys on a minor planet…

MASTER ADMIN

How Sleeping Less than 7 Hours a Night Can Lead to Weight Gain

We are just an advanced breed of monkeys on a minor planet…

MASTER ADMIN

Crime

ಕುಣಿಗಲ್ : ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಕುಣಿಗಲ್ : ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಸಮೀಪ…

Ashok RP

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಸರ್ಕಾರಿ ಜೂನಿಯರ್…

Ashok RP

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ:…

Ashok RP

Politics

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಸರ್ಕಾರಿ ಜೂನಿಯರ್…

Ashok RP

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ:…

Ashok RP

Tourist

ಕುಣಿಗಲ್ : ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಕುಣಿಗಲ್ : ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಸಮೀಪ…

Ashok RP

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಸರ್ಕಾರಿ ಜೂನಿಯರ್…

Ashok RP

ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ಕಾರ್ಯಕರ್ತರಿಗಿಲ್ಲ ಅಧಿಕಾರ

ಸರ್ಕಾರಕ್ಕೆ ಮೂರು ವರುಷ; ಕಾರ್ಯಕರ್ತರಿಗಿಲ್ಲ ಹರುಷ ನಿಗಮ ಮಂಡಳಿಗಳ ಹುದ್ದೆಗಳು ಖಾಲಿ: ನೇಮಕಕ್ಕೆ ಸರ್ಕಾರದ‌ ನಿರಾಸಕ್ತಿ:…

Ashok RP