Hot News
ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್
ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ ಅವಶ್ಯಕತೆ ಇಲ್ಲ: ರಂಗನಾಥ್ Tumkur news ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಟ ಮಂತ್ರ ಮಾಡಿಸಿದ್ದಾರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಿಲ್ಲ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ಎಚ್.ಡಿ ರಂಗನಾಥ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಮೌಢ್ಯವನ್ನು ನಂಬುವುದಿಲ್ಲ. ಸುಮ್ಮನೆ ಹೇಳಿಕೆಗೆ ಸಣ್ಣಪುಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲ ಪ್ರಾಶಸ್ತ್ಯ ಕೊಡುವ ಅವಶ್ಯಕತೆಯಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆ…
ತುಮಕೂರು: ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ
ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ Tumkur news ತುಮಕೂರು: ಬೆಳೆ ವಿಮೆ ಕಂಪನಿಗಳು ಜಿಲ್ಲೆಯ ರೈತರಿಂದ ಕೋಟ್ಯಾಂತರ ರೂ. ವಿಮೆ ಪಾವತಿಸಿಕೊಂಡು ಬಿಡಿಗಾಸಿನ ವಿಮೆ ಮೊತ್ತ ನೀಡಿರುವುದು ಬೆಳಕಿಗೆ ಬಂದಿದ್ದು, ವಿಮಾ ಕಂಪನಿಗಳಿಗೆ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕುಣಿಗಲ್ ಶಾಸಕ ಎಚ್.ಡಿ ರಂಗನಾಥ್, ವಿಮಾ ಕಂಪನಿಗಳ ಕಳ್ಳಾಟವನ್ನು ಬಯಲು ಮಾಡಿದರು. ವಿಮೆ ಕಂಪನಿಗಳು ರೈತರಿಗೆ ಸರಿಯಾದ ವಿಮೆ ಮೊತ್ತ ನೀಡುತ್ತಿಲ್ಲ, ಕುಣಿಗಲ್ ತಾಲೂಕಿನಲ್ಲಿ ಅತ್ಯಂತ ಕಡಿಮೆ 1453 ರೈತರು…
ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ
ತುಮಕೂರು: ಆಸ್ತಿ ಮಾಲೀಕರಿಗೆ 'ಶುಭ' ಸುದ್ದಿ Tumkur News ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಪ್ರಸಕ್ತ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು 2026ರ ಏಪ್ರಿಲ್ ತಿಂಗಳ ಅಂತ್ಯದೊಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ರಿಯಾಯತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಶುಭ ಬಿ. ತಿಳಿಸಿದ್ದಾರೆ. ಆಸ್ತಿ ಮಾಲೀಕರು ಆಸ್ತಿ ತೆರಿಗೆ, ನೀರಿನ ಶುಲ್ಕ ಮತ್ತು ಯು.ಜಿ.ಡಿ. ಶುಲ್ಕವನ್ನು ಏಪ್ರಿಲ್ 30ರೊಳಗಾಗಿ ನಗದು ಪಾವತಿ ಕೌಂಟರ್'ಗಳ ಮೂಲಕ, ಕರ್ನಾಟಕ ಒನ್ ಕೇಂದ್ರ, ಆನ್ಲೈನ್ www.tumakurucity.mrc.gov.in ಮೂಲಕ ಹಾಗೂ ವಾರ್ಡ್ ಬಿಲ್ ಕಲೆಕ್ಟರ್'ಗಳಲ್ಲಿ…
ಶ್ರೀ ಕೆಂಪಮ್ಮದೇವಿ ರಥೋತ್ಸವ
ಶ್ರೀ ಕೆಂಪಮ್ಮದೇವಿ ರಥೋತ್ಸವ Tumkur news ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಗೆ ಸೇರಿದ ಕಾಡಸೂರು ಶ್ರೀ ಕೆಂಪಮ್ಮದೇವಿ ರಥೋತ್ಸವವು ಏಪ್ರಿಲ್ 11 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಇದರ ಅಂಗವಾಗಿ ಏ.10 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಧ್ವಜಾರೋಹಣ, ದೇವಿಗೆ ಅಭಿಷೇಕ, ನವಗ್ರಹ ಪೂಜೆ, ಸಹಸ್ರನಾಮ, ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮ, ಮಹಾಮಂಗಳಾರತಿ ನಡೆಯಲಿದೆ. ಏ.11 ರಂದು ಬೆಳಗ್ಗೆ ದೇವಿ ಸುಪ್ರಭಾತ ಸೇವೆ, ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಂದ ಅನ್ನಸಂತರ್ಪಣೆ ಮಧ್ಯಾಹ್ಮ 3 ಗಂಟೆಗೆ ಕೆಂಪಮ್ಮದೇವಿ ಜಾತ್ರೆ ಮತ್ತು ರಥೋತ್ಸವ, ಏ.12 ರಂದು…
ತುಮಕೂರು: ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ: ಜಿಲ್ಲಾಧಿಕಾರಿ
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ "ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”: ಜಿಲ್ಲಾಧಿಕಾರಿ Tumkur news ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು…
State
ತುಮಕೂರು: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ
ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur…
Tumkur city
ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್
ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…
ತುಮಕೂರು: ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ
ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ Tumkur news ತುಮಕೂರು: ಬೆಳೆ ವಿಮೆ…
ತುಮಕೂರು: ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…
Health
Medicaid Expansion Improves Hypertension and Diabetes Control
We are just an advanced breed of monkeys on a minor planet…
Long-Term Care Needs Among Retirees Varies Widely, New Research Shows
We are just an advanced breed of monkeys on a minor planet…
How Sleeping Less than 7 Hours a Night Can Lead to Weight Gain
We are just an advanced breed of monkeys on a minor planet…
Crime
ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್
ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…
ತುಮಕೂರು: ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ
ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ Tumkur news ತುಮಕೂರು: ಬೆಳೆ ವಿಮೆ…
ತುಮಕೂರು: ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…
Politics
ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್
ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…
ತುಮಕೂರು: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ
ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur…
ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ
ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು…
Tourist
ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್
ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…
ತುಮಕೂರು: ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ
ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ Tumkur news ತುಮಕೂರು: ಬೆಳೆ ವಿಮೆ…
ತುಮಕೂರು: ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…


