Hot News
- Quick Links
- Technology
- Business
- Science
- Covid-19 Statistics
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ ಆಟವಾಡುತ್ತಿದ್ದ 13 ವರ್ಷದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರು ಹರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಗುಬ್ಬಿ ತಾಲ್ಲೂಕು ನಿಟ್ಟೂರಿನಲ್ಲಿ ಘಟನೆ ನಡೆದಿದ್ದು, ರಾಘವೇಂದ್ರ ಟೆಕ್ಸ್ ಟೈಲ್ಸ್ ಜವಳಿ ಅಂಗಡಿ ಮಾಲೀಕರ ಪುತ್ರ ಶೋಭಿತ್ ರಾಘವ್ ಮೃತ ದುರ್ದೈವಿ. ಶಾಲೆಗೆ ರಜೆ ಇದ್ದ ಕಾರಣದಿಂದಾಗಿ ಪೋಷಕರ ಜೊತೆಗೆ ಜವಳಿ ಅಂಗಡಿಗೆ ಬಂದಿದ್ದ ಬಾಲಕ, ಅಂಗಡಿ ಮುಂದೆ ಸೈಕಲ್'ನಲ್ಲಿ ಆಟವಾಡುತ್ತಿದ್ದನು. ಈ ವೇಳೆ ಯಮ ಸ್ವರೂಪಿಯಾಗಿ…
ರಾಮಾಯಣದಿಂದ ಬದುಕಿಗೆ ಸಮಗ್ರ ದೃಷ್ಟಿ: ಸ್ವಾಮಿ ವೀರೇಶಾನಂದ ಸರಸ್ವತೀ Tumkur news ತುಮಕೂರು: 'ರಾಮಾಯಣವು ಮಾನವ ಬದುಕಿಗೆ ಅತಿ ಸಮೀಪದ ಇತಿಹಾಸ, ವ್ಯವಹಾರ ಕ್ಷೇತ್ರಕ್ಕೆ ನೀತಿಯ ಸಾಗರ, ಸಾಮಾಜಿಕ ಕ್ಷೇತ್ರಕ್ಕೆ ಸಾಂಸ್ಕೃತಿಕ ನೆಲೆಗಟ್ಟನ್ನು ನೀಡಿರುವಂಥದ್ದು. ಜನರ ಸಾಮಾಜಿಕ ಮತ್ತು ನೈತಿಕ ಸಮತೋಲನಕ್ಕೆ ಅತ್ಯವಶ್ಯಕವಾದ ವಿಚಾರಗಳು ರಾಮಾಯಣದಲ್ಲಿವೆ’ ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಮುಖ್ಯಸ್ಥರಾದ ಸ್ವಾಮಿ ವೀರೇಶಾನಂದ ಸರಸ್ವತೀ ಅಭಿಪ್ರಾಯಪಟ್ಟರು. ಅವರು ಶ್ರೀರಾಮನವಮಿಯ ಅಂಗವಾಗಿ ಆಶ್ರಮದಲ್ಲಿ ಆಯೋಜಿಸಿದ್ದ ‘ಶಾರದಾ ನಿನಾದ’ ವಿಶೇಷ ಸತ್ಸಂಗದಲ್ಲಿ ಉಪನ್ಯಾಸ ನೀಡಿದರು. 'ನಾಗರಿಕತೆಯು ಮಾನವನ ಬದುಕನ್ನು ಸುಲಭ, ಸುಖ ಹಾಗೂ ಲಾಭದಾಯಕವಾಗಿಸುವುದು…
ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur news ತುಮಕೂರು: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಬಸವ ಜಯಂತಿ ಅಂಗವಾಗಿ ಮುಖಂಡರು ಜಗಜ್ಯೋತಿ ಬಸವಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಸವಣ್ಣ ನಾಡಿಗೆ ಕೊಟ್ಟ ಕೊಡುಗೆ ಸ್ಮರಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಶ್ರೇಷ್ಠ ವಚನಕಾರ, ವಿಶ್ವಗುರು ಬಸವಣ್ಣನವರು ಸಾರಿದ ತತ್ವಗಳು ಜಾತ್ಯತೀತತೆ, ಕಾಯಕ, ದಾಸೋಹ ಮತ್ತು ಸಮಾನತೆಯ ಆಧಾರದಲ್ಲಿವೆ. ಕಾಯಕವೇ ಕೈಲಾಸ ಎಂದು ಹೇಳಿ ದುಡಿದದ್ದನ್ನು ಸಮಾಜದೊಂದಿಗೆ ಹಂಚಿಕೊಳ್ಳಬೇಕೆಂದ ಆದರ್ಶ…
ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು 24ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ Tumkur news ತುಮಕೂರು: ಜಿಲ್ಲೆಯ ತುಮಕೂರು ನಗರದಲ್ಲಿ 19, ತಿಪಟೂರು ನಗರದಲ್ಲಿ 4 ಹಾಗೂ ಶಿರಾ ನಗರದಲ್ಲಿ 2 ಪರೀಕ್ಷಾ ಕೇಂದ್ರ ಸೇರಿದಂತೆ 25 ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200…
ಬಾಸ್ಕೆಟ್ಬಾಲ್ ಬೇಸಿಗೆ ಶಿಬಿರ ಆರಂಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ: ಮೊಬೈಲ್ ಬಿಟ್ಟು ಅಂಕಣಕ್ಕಿಳಿದ ಮಕ್ಕಳು ತುಮಕೂರು: ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದರು. ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಶನ್ ಆಯೋಜಿಸಿದ್ದ ಬಾಸ್ಕೆಟ್ಬಾಲ್ ಬೇಸಿಗೆ ಶಿಬಿರ ಉದ್ಟಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಒತ್ತಾಸೆಯ ಫಲವಾಗಿ ಹೆಚ್ಚು ಹೆಚ್ಚು ಕ್ರೀಡಾ ಚಟುವಟಿಕೆಗಳು ಆರಂಭಗೊಂಡಿವೆ ಎಂದರು.…
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…
We are just an advanced breed of monkeys on a minor planet…
We are just an advanced breed of monkeys on a minor planet…
We are just an advanced breed of monkeys on a minor planet…
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…
ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur…
ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು…
Politics is the art of looking for trouble, finding it everywhere, diagnosing…
Politics is the art of looking for trouble, finding it everywhere, diagnosing…
Politics is the art of looking for trouble, finding it everywhere, diagnosing…
ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ…
ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur…
ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು…

Sign in to your account
