Ad image

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ 24 ದಿನಗಳ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಉದ್ಯಮ ಕುರಿತ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಮಾರುಕಟ್ಟೆ…

Ashok RP

ತುಮಕೂರು: ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ

ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ Tumkur news ತುಮಕೂರು: ಎಲ್ಲಾ ತಹಶೀಲ್ದಾರರು, ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲಿ ಇರಬೇಕು. ಮಳೆ ಮುನ್ಸೂಚನೆ ಇರುವುದರಿಂದ ಏನೇ ಅನಾಹುತಗಳಾದರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ವರದಿಯನ್ನು ಮುಂದಿನ ಪ್ರಾಧಿಕಾರಕ್ಕೆ ಕಳಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ಮುಂಗಾರು ಹಂಗಾಮಿನ ಋತುಮಾನ…

Ashok RP

ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್

ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ ಅವಶ್ಯಕತೆ ಇಲ್ಲ: ರಂಗನಾಥ್ Tumkur news ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಟ ಮಂತ್ರ ಮಾಡಿಸಿದ್ದಾರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಿಲ್ಲ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ಎಚ್.ಡಿ ರಂಗನಾಥ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಮೌಢ್ಯವನ್ನು ನಂಬುವುದಿಲ್ಲ. ಸುಮ್ಮನೆ ಹೇಳಿಕೆಗೆ ಸಣ್ಣಪುಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲ ಪ್ರಾಶಸ್ತ್ಯ ಕೊಡುವ ಅವಶ್ಯಕತೆಯಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆ…

Ashok RP

ತುಮಕೂರು: ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ

ಬೆಳೆ ವಿಮೆ ಕಂಪನಿಗಳಿಂದ ರೈತರಿಗೆ ಮೋಸ: ಬಯಲಾಯ್ತು ಕಳ್ಳಾಟ Tumkur news ತುಮಕೂರು: ಬೆಳೆ ವಿಮೆ ಕಂಪನಿಗಳು ಜಿಲ್ಲೆಯ ರೈತರಿಂದ ಕೋಟ್ಯಾಂತರ ರೂ. ವಿಮೆ ಪಾವತಿಸಿಕೊಂಡು ಬಿಡಿಗಾಸಿನ ವಿಮೆ ಮೊತ್ತ ನೀಡಿರುವುದು ಬೆಳಕಿಗೆ ಬಂದಿದ್ದು, ವಿಮಾ ಕಂಪನಿಗಳಿಗೆ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕುಣಿಗಲ್ ಶಾಸಕ ಎಚ್.ಡಿ ರಂಗನಾಥ್, ವಿಮಾ ಕಂಪನಿಗಳ ಕಳ್ಳಾಟವನ್ನು ಬಯಲು ಮಾಡಿದರು. ವಿಮೆ ಕಂಪನಿಗಳು ರೈತರಿಗೆ ಸರಿಯಾದ ವಿಮೆ ಮೊತ್ತ ನೀಡುತ್ತಿಲ್ಲ, ಕುಣಿಗಲ್ ತಾಲೂಕಿನಲ್ಲಿ ಅತ್ಯಂತ ಕಡಿಮೆ 1453 ರೈತರು…

Ashok RP

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ

ತುಮಕೂರು: ಆಸ್ತಿ ಮಾಲೀಕರಿಗೆ 'ಶುಭ' ಸುದ್ದಿ Tumkur News ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಪ್ರಸಕ್ತ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು 2026ರ ಏಪ್ರಿಲ್ ತಿಂಗಳ ಅಂತ್ಯದೊಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ರಿಯಾಯತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಶುಭ ಬಿ. ತಿಳಿಸಿದ್ದಾರೆ. ಆಸ್ತಿ ಮಾಲೀಕರು ಆಸ್ತಿ ತೆರಿಗೆ, ನೀರಿನ ಶುಲ್ಕ ಮತ್ತು ಯು.ಜಿ.ಡಿ. ಶುಲ್ಕವನ್ನು ಏಪ್ರಿಲ್ 30ರೊಳಗಾಗಿ ನಗದು ಪಾವತಿ ಕೌಂಟರ್'ಗಳ ಮೂಲಕ, ಕರ್ನಾಟಕ ಒನ್ ಕೇಂದ್ರ, ಆನ್‍ಲೈನ್ www.tumakurucity.mrc.gov.in ಮೂಲಕ ಹಾಗೂ ವಾರ್ಡ್ ಬಿಲ್ ಕಲೆಕ್ಟರ್‍'ಗಳಲ್ಲಿ…

MASTER ADMIN
- Sponsored -
Ad imageAd image
Weather
35°C
Tumkur
scattered clouds
35° _ 35°
41%
5 km/h
Thu
35 °C
Fri
37 °C
Sat
37 °C
Sun
36 °C
Mon
36 °C

Follow US

Tumkur city

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ,…

Ashok RP

ತುಮಕೂರು: ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ

ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ Tumkur news ತುಮಕೂರು: ಎಲ್ಲಾ ತಹಶೀಲ್ದಾರರು, ತಾಲೂಕು…

Ashok RP

ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್

ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…

Ashok RP

Health

Medicaid Expansion Improves Hypertension and Diabetes Control

We are just an advanced breed of monkeys on a minor planet…

MASTER ADMIN

How Sleeping Less than 7 Hours a Night Can Lead to Weight Gain

We are just an advanced breed of monkeys on a minor planet…

MASTER ADMIN

Crime

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ,…

Ashok RP

ತುಮಕೂರು: ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ

ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ Tumkur news ತುಮಕೂರು: ಎಲ್ಲಾ ತಹಶೀಲ್ದಾರರು, ತಾಲೂಕು…

Ashok RP

ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್

ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…

Ashok RP

Politics

ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್

ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…

Ashok RP

ತುಮಕೂರು: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur…

MASTER ADMIN

ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ

ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು…

MASTER ADMIN

Tourist

ತುಮಕೂರು: ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಬ್ಯೂಟಿಷಿಯನ್, ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ Tumkur news ತುಮಕೂರು: ಬೆಂಗಳೂರಿನ ಕೌಶಲ್ಯಾಭಿವೃದ್ಧಿ,…

Ashok RP

ತುಮಕೂರು: ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ

ಮಳೆ ಮುನ್ಸೂಚನೆ: ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ Tumkur news ತುಮಕೂರು: ಎಲ್ಲಾ ತಹಶೀಲ್ದಾರರು, ತಾಲೂಕು…

Ashok RP

ತುಮಕೂರು: ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್

ಕೆ.ಎನ್ ರಾಜಣ್ಣ ಹೇಳಿಕೆಗೆ ಪ್ರಾಶಸ್ತ್ಯ ಕೊಡಬೇಕಾಗಿಲ್ಲ: ಕುಣಿಗಲ್ ಶಾಸಕ ರಂಗನಾಥ್ ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ತಲೆಕೆಡಿಸಿಕೊಳ್ಳುವಂಥ…

Ashok RP