https://chat.whatsapp.com/Haj1IrKLgZpAIglCBfQbtB" alt="" width="397" height="133" />
Tumkurnews
ತುಮಕೂರು; ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜೂನ್ 1, 2022 ರಂದು ಬೆಳಿಗ್ಗೆ 10.30 ಗಂಟೆಗೆ ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2021-22ನೇ ಸಾಲಿನ ಮಾರ್ಚ್ 2022ರ ಮಾಹೆಯ ಅಂತ್ಯಕ್ಕಿದ್ದಂತೆ 4ನೇ ತ್ರೈಮಾಸಿಕ ಕೆ.ಡಿ.ಪಿ(20 ಅಂಶಗಳ ಕಾರ್ಯಕ್ರಮಗಳು ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ.
ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ
ಕಾರಣಾಂತರಗಳಿಂದ ದಿನಾಂಕ 31-5-2022ರಂದು ನಿಗದಿಯಾಗಿದ್ದ ಸಭೆಗೆ ಬದಲಾಗಿ ದಿ. 1-6-2022ರಂದು ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯುಸಿ, ಪದವಿ ಓದಿದವರಿಗೆ ಉದ್ಯೋಗ; ನೇರ ಸಂದರ್ಶನ
+ There are no comments
Add yours