ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

1 min read

ತುಮಕೂರು: ಕೇಂದ್ರ‌ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಹಾಗೂ ಧರ್ಮಸ್ಥಳದ ಕರ್ಮಾಧಿಕಾರಿ ಡಾ. ವೀರೇಂದ್ರ‌ ಹೆಗ್ಡೆ ಮಾರ್ಗದರ್ಶನದಡಿ‌ ನಡೆಯುತ್ತಿರುವ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ ಗೇಟ್ ಬಳಿ ಗ್ರಾಮೀಣ ನಿರುದ್ಯೋಗ ಯುವಕ ಯುವತಿಯರಿಗೆ ಉಚಿತ ಊಟ, ವಸತಿಯೊಂದಿಗೆ 45ದಿನಗಳ ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ ಮಾಡಿದೆ.

ಗ್ರಾಮೀಣ ಬ್ಯಾಂಕ್ ಉದ್ಯೋಗ ಆಸಕ್ತರಿಗೆ ಸಿಹಿ ಸುದ್ದಿ; 8,106 ಹುದ್ದೆಗಳಿಗೆ‌ ಅರ್ಜಿ‌ ಆಹ್ವಾನ

ತುಮಕೂರಿ ಜಿಲ್ಲಾ ವ್ಯಾಪ್ತಿಯ ಓದಲು, ಬರೆಯಲು ಬರುವ 18 ರಿಂದ 45 ವಯೋಮಿತಿ ಒಳಗಿನ ಅರ್ಹ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಜೂನ್ 15ರೊಳಗೆ ಅರ್ಜಿ ಸಲ್ಲಿಸಬಹುದು.

ಲಾರಿಗಳ‌ ಅಪಘಾತ: ಒಂದು ಲಾರಿ ಭಸ್ಮ

ವಿಳಾಸ: ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು-572168
ಮೊ.ಸಂ: 9738351048

About The Author

You May Also Like

More From Author

+ There are no comments

Add yours