ಜಾಮಾ ಮಸೀದಿ ಮುಂದೆ ಏಕಾಏಕಿ ಬೃಹತ್ ಪ್ರತಿಭಟನೆ

1 min read

Tumkur News
ನವದೆಹಲಿ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಪ್ರವಾದಿ ಮೊಹಮ್ಮದ್ ಅವರ ಕುರಿತಾಗಿ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ದೆಹಲಿಯ ಜಾಮಾ ಮಸೀದಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಗುಬ್ಬಿ ಶಾಸಕ ಶ್ರೀನಿವಾಸ್ ಖಾಲಿ ಮತಪತ್ರವನ್ನು ಮತಪೆಟ್ಟಿಗೆ ಹಾಕಿದ್ದಾರೆ; ಎಚ್ಡಿಕೆ ಆರೋಪ

ಪ್ರಾರ್ಥನೆಯ ಬಳಿಕ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಮರು ಪ್ರತಿಭಟನೆ ಆರಂಭಿಸಿದ್ದು, ಜಾಮಾ ಮಸೀದಿಯ ಶಾಹಿ ಇಮಾಮ್ ಪ್ರತಿಕ್ರಿಯಿಸಿ, ಮಸೀದಿಯಿಂದ ಪ್ರತಿಭಟನೆಗೆ ಕರೆ ನೀಡಿಲ್ಲ. ಪ್ರತಿಭಟಿಸುವವರು ಯಾರೆಂದು ನಮಗೆ ತಿಳಿದಿಲ್ಲ, ಅವರು ಎಐಎಂಐಎಂಗೆ ಅಥವಾ ಓವೈಸಿಗೆ ಸೇರಿರುವವರು ದು ಭಾವಿಸುತ್ತೇನೆ. ಅವರು ಬಯಸಿದರೆ ಪ್ರತಿಭಟಿಸಬಹುದು. ಆದರೆ ನಾವು ಅವರನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ ಎಂದು ಹೇಳಿದ್ದಾರೆ.

ಪ್ರಮೋದ್ ಮುತಾಲಿಕ್ ಅನ್ನು ಬಂಧಿಸಿ, ಕಾನೂನು ಕ್ರಮಕೈಗೊಳ್ಳಿ: ತಾಜುದ್ದೀನ್ ಷರೀಫ್ ಮನವಿ

ಪ್ರತಿಭಟನಾ ನಿರತರನ್ನು ಸ್ಥಳದಿಂದ ಪೊಲೀಸರು ತೆರವು ಮಾಡಿದ್ದು, ಪರಿಸ್ಥಿತಿ ಶಾಂತಿಯುತವಾಗಿದೆ.

About The Author

You May Also Like

More From Author

+ There are no comments

Add yours