Tumkur News
ತುಮಕೂರು: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ 56ನೇ ಹುಟ್ಟು ಹಬ್ಬದ ಅಂಗವಾಗಿ ತುಮಕೂರು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಕ್ತದಾನ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಿದ್ದರಾಮಯ್ಯ ಬಿಜೆಪಿಯ ಬಿ ಟೀಮ್: ಎಚ್.ಡಿ.ಕೆ.
ನಗರದ ಎಂ.ಜಿ.ರಸ್ತೆಯ ಆರ್ಯಬಾಲಿಕಾ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾ ಕರವೇ ಅಧ್ಯಕ್ಷ ಪಿ.ಎನ್.ಮಂಜುನಾಥಗೌಡ ಉದ್ಘಾಟಿಸಿದರು.
+ There are no comments
Add yours