ಡಿಎಸ್ಎಸ್ ಮುಖಂಡನ ಬರ್ಬರ ಕೊಲೆ!

1 min read

Tumkur News
ಗುಬ್ಬಿ: ಹಾಡುಹಗಲೇ ಡಿಎಸ್ಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಟ್ಟಣದ ಬಿ.ಎಸ್ ರಸ್ತೆಯಲ್ಲಿ ನಡೆದಿದೆ.

ಹಲವು ನಾಯಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ; ಬಿ.ಎಸ್.ವೈ.

ಡಿಎಸ್ಎಸ್ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ(45) ಅನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ.

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು, ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ; ಬಿ.ಎಸ್.ವೈ

ಡಿಎಸ್ಎಸ್ ಸಂಘದ ತಾಲ್ಲೂಕು ಸಂಚಾಲಕನಾಗಿದ್ದ ಕುರಿ ಮೂರ್ತಿಯನ್ನು ಬುಧವಾರ ಮಧ್ಯಾಹ್ನ 1 ಗಂಟೆಗೆ ಟೀ ಅಂಗಡಿ ಮುಂದೆ ಕುಳಿತ್ತಿದ್ದ ವೇಳೆ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

About The Author

You May Also Like

More From Author

+ There are no comments

Add yours