Tumkur News
ತುಮಕೂರು: ಗುಬ್ಬಿಯಲ್ಲಿ ಡಿ.ಎಸ್.ಎಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಎಸ್.ಎಸ್. ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಕಾರಿಗೆ ಮುತ್ತಿಗೆ ಹಾಕಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮುಗಿಸಿ ಬರುತ್ತಿರುವಾಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಡಿ.ಎಸ್.ಎಸ್. ಕಾರ್ಯಕರ್ತರು ಕಾರಿಗೆ ಅಡ್ಡಗಟ್ಟಿ ಧಿಕ್ಕಾರ ಕೂಗುವ ಮೂಲಕ ಗೋಳನ್ನು ತೋಡಿಕೊಂಡರು.
ಕಾರು – ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸಾವು
ಆದರೂ ಗೃಹ ಸಚಿವರು ಕಾರಿನಿಂದ ಇಳಿಯದೇ, ನೇರವಾಗಿ ಶವಾಗಾರಕ್ಕೆ ಭೇಟಿ ನೀಡಿದರು. ಆರಗ ಜ್ಞಾನೇಂದ್ರ ಅವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
+ There are no comments
Add yours