ಪ್ರಾಂಶುಪಾಲರ ಮೇಲೆ ಉಪನ್ಯಾಸಕನಿಂದ ಹಲ್ಲೆ!

1 min read

Tumkur News
ತುಮಕೂರು: ಪ್ರಾಂಶುಪಾಲರ ಮೇಲೆ ಉಪನ್ಯಾಸಕ ಹಲ್ಲೆ ಮಾಡಿರುವ ಘಟನೆ ನಗರದ ವಿದ್ಯೋದಯ ಲಾ ಕಾಲೇಜಿನಲ್ಲಿ ನಡೆದಿದೆ.

ಕಾರು ಬಸ್ ಡಿಕ್ಕಿ; ಇಬ್ಬರು ಶಾಲಾ ವಿದ್ಯಾರ್ಥಿಗಳ ಸಾವು

ಕೇಳಿದ ತರಗತಿ ಕೊಟ್ಟಿಲ್ಲ ಎಂದು ಪ್ರಾಂಶುಪಾಲ ಎ.ನಾರಾಯಸ್ವಾಮಿ ಮೇಲೆ ಉಪನ್ಯಾಸಕ ಗಂಗಾಧರ್ ಹಲ್ಲೆ ಮಾಡಿದ್ದಾರೆ.

ಡಿಎಸ್ಎಸ್ ಮುಖಂಡನ ಬರ್ಬರ ಕೊಲೆ!

ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ, ವಿದ್ಯೋದಯ ಕಾನೂನು ಕಾಲೇಜಿನಲ್ಲಿ ವಿಚಾರಣೆ ಕೈಗೊಂಡರು.

About The Author

You May Also Like

More From Author

+ There are no comments

Add yours