Tumkur News
ತುಮಕೂರು: ಪ್ರಾಂಶುಪಾಲರ ಮೇಲೆ ಉಪನ್ಯಾಸಕ ಹಲ್ಲೆ ಮಾಡಿರುವ ಘಟನೆ ನಗರದ ವಿದ್ಯೋದಯ ಲಾ ಕಾಲೇಜಿನಲ್ಲಿ ನಡೆದಿದೆ.
ಕಾರು ಬಸ್ ಡಿಕ್ಕಿ; ಇಬ್ಬರು ಶಾಲಾ ವಿದ್ಯಾರ್ಥಿಗಳ ಸಾವು
ಕೇಳಿದ ತರಗತಿ ಕೊಟ್ಟಿಲ್ಲ ಎಂದು ಪ್ರಾಂಶುಪಾಲ ಎ.ನಾರಾಯಸ್ವಾಮಿ ಮೇಲೆ ಉಪನ್ಯಾಸಕ ಗಂಗಾಧರ್ ಹಲ್ಲೆ ಮಾಡಿದ್ದಾರೆ.
ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ, ವಿದ್ಯೋದಯ ಕಾನೂನು ಕಾಲೇಜಿನಲ್ಲಿ ವಿಚಾರಣೆ ಕೈಗೊಂಡರು.
+ There are no comments
Add yours