Tumkur News
ಕುಣಿಗಲ್: ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಗವಿಮಠ ಬಳಿ ನಡೆದಿದೆ.
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ಬೆಂಗಳೂರಿನ ಬನಶಂಕರಿ ನಿವಾಸಿ ಸೂರಜ್ (27) ಜಾಲಿ ರೈಡ್ ಗೆ ಹೊರಟಿದ್ದು, ಟಿಟಿ ವಾಹನಕ್ಕೆ ಬೈಕ್ ರೈಡ್ ತಗಲಿ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದ್ದಾನೆ.
ಡಿಕೆಶಿ ಪುಸ್ತಕ ಹರಿದು ಹಾಕುವ ಹೊಸ ಸಂಸ್ಕೃತಿ ಹುಟ್ಟು ಹಾಕಿದ್ದಾರೆ; ಬಿ.ಸಿ. ನಾಗೇಶ್
ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದು, ಬೈಕ್ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
+ There are no comments
Add yours