https://chat.whatsapp.com/Haj1IrKLgZpAIglCBfQbtB" alt="" width="397" height="133" />
Tumkurnews
ತುಮಕೂರು; ಕೆ.ಎಸ್.ಆರ್.ಟಿ.ಸಿ ವಿಭಾಗ ನಿಯಂತ್ರಣಾಧಿಕಾರಿ ಕೆ.ಆರ್ ಬಸವರಾಜು ವರ್ಗಾವಣೆ ಆಗಿದ್ದು, ತೆರವಾದ ಸ್ಥಾನಕ್ಕೆ ಕೆ.ಎಸ್.ಆರ್.ಟಿ.ಸಿ ಮುಖ್ಯ ಯಾಂತ್ರಿಕ ಅಭಿಯಂತರರಾಗಿದ್ದ ಎ.ಎನ್ ಗಜೇಂದ್ರ ಕುಮಾರ್ ನಿಯೋಜನೆಗೊಂಡಿದ್ದಾರೆ.
ಗಜೇಂದ್ರ ಕುಮಾರ್ ಈ ಹಿಂದೆಯೂ ತುಮಕೂರಿನಲ್ಲಿ ವಿಭಾಗ ನಿಯಂತ್ರಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.
+ There are no comments
Add yours