KSRTC ಬಸ್ ಅಪಘಾತ; ಶಿರಾದಲ್ಲಿ ತಪ್ಪಿದ ಭಾರಿ‌ ಅನಾಹುತ

1 min read

Tumkurnews
ಶಿರಾ; ತಾಲ್ಲೂಕಿನ ಸಿರಾ-ಅಮರಾಪುರ ರಸ್ತೆಯಲ್ಲಿ ಕಲ್ಲುಕೋಟೆ ಬ್ರಿಡ್ಜ್ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ತಾಂತ್ರಿಕ ದೋಷದಿಂದ ಅಪಘಾತವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ
ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಬದಿಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ನಿಂತಿದ್ದು, ಕಂದಕಕ್ಕೆ ಉರುಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಸ್ಪಂದಿಸಿದ ಶಾಸಕ; ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಡಾ.ಸಿ.ಎಂ ರಾಜೇಶ್ ಗೌಡ ಸ್ಥಳಕ್ಕೆ ಆಂಬುಲೆನ್ಸ್ ಕಳುಹಿಸಿ ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾದರು ಎಂದು ಸ್ಥಳೀಯರಾದ ಗಿರೀಶ್ ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours