ಅಂಚೆ ಸಂಬಂಧಿತ ದೂರು, ಸಲಹೆ ನೀಡಲು ಇಲ್ಲಿದೆ ಅವಕಾಶ

1 min read

 

ಅಂಚೆ ಸಂಬಂಧಿಸಿದಂತೆ ದೂರು ಸಲ್ಲಿಕೆಗೆ ವೇದಿಕೆ

Tumkurnews
ತುಮಕೂರು; ನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನ.18ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ವಿಭಾಗೀಯ ಮಟ್ಟದ ಡಾಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದಂತೆ ದೂರು, ಸಲಹೆ, ಸೂಚನೆಗಳನ್ನು ನ.17ರೊಳಗೆ ಸಲ್ಲಿಸಬೇಕೆಂದು ವಿಭಾಗದ ಅಂಚೆ ಅಧೀಕ್ಷಕ ಎನ್. ಗೋವಿಂದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like

More From Author

+ There are no comments

Add yours