ತುಮಕೂರು; ಗುತ್ತಿಗೆದಾರ ಆತ್ಮಹತ್ಯೆಗೆ ಶರಣು By Ashok RP December 30, 2022 0 comments 1 min read Tumkurnews ತುಮಕೂರು; ನಗರದ ಗುತ್ತಿಗೆದಾರ ಪ್ರಸಾದ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವರಾಯನದುರ್ಗದ ಪ್ರವಾಸಿ ಮಂದಿರದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
+ There are no comments
Add yours