ತುಮಕೂರು; ಗುತ್ತಿಗೆದಾರ ಆತ್ಮಹತ್ಯೆಗೆ ಶರಣು By Ashok RP December 30, 2022 0 comments 1 min read Tumkurnews ತುಮಕೂರು; ನಗರದ ಗುತ್ತಿಗೆದಾರ ಪ್ರಸಾದ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವರಾಯನದುರ್ಗದ ಪ್ರವಾಸಿ ಮಂದಿರದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. About The Author Ashok RP See author's posts
ಕ್ಯಾಲ್ಕುಲೇಟರ್’ನಂತೆ ನಿಮ್ಮ ಮಕ್ಕಳು ಗಣಿತದ ಲೆಕ್ಕಗಳನ್ನು ಬಿಡಿಸಲು ಕಲಿಯಬೇಕೆ? ಇಲ್ಲಿದೆ ಸುವರ್ಣಾವಕಾಶ! January 17, 2025
ಕ್ಯಾಲ್ಕುಲೇಟರ್’ನಂತೆ ನಿಮ್ಮ ಮಕ್ಕಳು ಗಣಿತದ ಲೆಕ್ಕಗಳನ್ನು ಬಿಡಿಸಲು ಕಲಿಯಬೇಕೆ? ಇಲ್ಲಿದೆ ಸುವರ್ಣಾವಕಾಶ! January 17, 2025
+ There are no comments
Add yours