ತುಮಕೂರು; ದಿಬ್ಬೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

1 min read

 

ತುಮಕೂರು; ದಿಬ್ಬೂರು ಗ್ರಾಮಕ್ಕೆ ಶುಭ ಕಲ್ಯಾಣ್ ಭೇಟಿ

Tumkurnews
ತುಮಕೂರು: ತಾಲ್ಲೂಕಿನ ದಿಬ್ಬೂರು ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ರೈತರಲ್ಲಿ ಪಹಣಿಗೆ ಆಧಾರ್ ಜೋಡಣೆ ಕುರಿತು ಜಾಗೃತಿ ಮೂಡಿಸಿದರು. ಸ್ಥಳದಲ್ಲಿದ್ದ ಸರ್ಕಾರಿ ಅಧಿಕಾರಿಗಳು ರೈತರ ಪಹಣಿಯೊಂದಿಗೆ ಆಧಾರ್ ಸೀಡಿಂಗ್ ಮಾಡುತ್ತಿರುವ ಕೆಲಸವನ್ನು ಪರಿಶೀಲಿಸಿ ಅಗತ್ಯ ನಿರ್ದೇಶನ ನೀಡಿದರು.

About The Author

You May Also Like

More From Author

+ There are no comments

Add yours