ತುಮಕೂರು: ಜು.22ರಂದು 10, 12, 13 ಮತ್ತು 14ನೇ ವಾರ್ಡ್ ಜನಸ್ಪಂದನ

1 min read

 

ಜು.22ರಂದು ಜನಸ್ಪಂದನ ಕಾರ್ಯಕ್ರಮ

Tumkurnews
ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ: 10, 12, 13 ಮತ್ತು 14ಕ್ಕೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಜುಲೈ 22ರಂದು ಸಂಜೆ 4 ಗಂಟೆಗೆ ವಾರ್ಡ್ ಸಂಖ್ಯೆ 10ರಲ್ಲಿರುವ ಸುಬ್ರಮಣ್ಯಸ್ವಾಮಿ ದೇವಸ್ಥಾನ ಮುಂಭಾಗದ ಪಾರ್ಕಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.

ತುಮಕೂರು: ಹೇಮಾವತಿ ನಾಲೆಗೆ ನೀರು: ಸಾರ್ವಜನಿಕರಿಗೆ ಡಿಸಿ ಮನವಿ

About The Author

You May Also Like

More From Author

+ There are no comments

Add yours