district news

ತುಮಕೂರು: ಸಾಲಬಾಧೆ: ಒಂದೇ ಗ್ರಾಮದ ಮೂವರು ಮಹಿಳೆಯರು ಆತ್ಮಹತ್ಯೆ

ತುಮಕೂರು: ಸಾಲಬಾಧೆ: ಒಂದೇ ಗ್ರಾಮದ ಮೂವರು ಮಹಿಳೆಯರು ಆತ್ಮಹತ್ಯೆ

ಸಾಲಬಾಧೆ: ಒಂದೇ ಗ್ರಾಮದ ಮೂವರು ಮಹಿಳೆಯರು ಆತ್ಮಹತ್ಯೆ Tumkurnews ತುಮಕೂರು: ಬಲವಂತದ ಸಾಲ ವಸೂಲಿಗೆ ಹೆದರಿ ಮಹಿಳೆಯೊಬ್ಬರು‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ತಾಲ್ಲೂಕಿನಲ್ಲಿ ನಡೆದಿದೆ. ತಿಪಟೂರು ತಾಲೂಕು ಕಿಬ್ಬನಹಳ್ಳಿ ಹೋಬಳಿಯ ಅರಳಗುಪ್ಪೆ ಗ್ರಾಮದ […]

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನ Tumkurnews ತುಮಕೂರು: ಕರ್ನಾಟಕ ವಿಧಾನ ಪರಿಷತ್ತಿನ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ […]

ತುಮಕೂರು: KSRTC ಹೊಸ ಬಸ್‌ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಭೇಟಿ: ಇನ್ನೂ ಏನೇನು ಕೆಲಸ ಬಾಕಿ ಇದೆ ಗೊತ್ತೇ?

ತುಮಕೂರು: KSRTC ಹೊಸ ಬಸ್‌ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಭೇಟಿ: ಇನ್ನೂ ಏನೇನು ಕೆಲಸ ಬಾಕಿ ಇದೆ ಗೊತ್ತೇ?

ಕೆಎಸ್‍ಆರ್‍ಟಿಸಿ ನೂತನ ಬಸ್ ನಿಲ್ದಾಣ ನಿರ್ಮಾಣ: ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಲು ಸೂಚನೆ Tumkurnews ತುಮಕೂರು: ನಗರದಲ್ಲಿ ನಿರ್ಮಾಣವಾಗಿರುವ ನೂತನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಮೇ ಮಾಹೆ ಅಂತ್ಯಕ್ಕೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೆಎಸ್‍ಆರ್‍ಟಿಸಿ […]

KSRTC ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಯಾವಾಗ?

KSRTC ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಯಾವಾಗ?

KSRTC ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಯಾವಾಗ? Tumkurnews ಬೆಂಗಳೂರು: ಪ್ರಸಕ್ತ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಯಾವಾಗ ಆರಂಭವಾಗುತ್ತದೆ ಎಂಬ ಬಗ್ಗೆ ಈವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ […]

ತುಮಕೂರು: ಭೂ ಪರಿಹಾರ ಪ್ರಕರಣ: ರೈತರಿಗೆ ಶುಭ ಸುದ್ದಿ ನೀಡಿದ ಶುಭ ಕಲ್ಯಾಣ್

ತುಮಕೂರು: ಭೂ ಪರಿಹಾರ ಪ್ರಕರಣ: ರೈತರಿಗೆ ಶುಭ ಸುದ್ದಿ ನೀಡಿದ ಶುಭ ಕಲ್ಯಾಣ್

ಭೂ ಪರಿಹಾರ ಪ್ರಕರಣ: ಶುಭ ಸುದ್ದಿ ನೀಡಿದ ಶುಭ ಕಲ್ಯಾಣ್ Tumkurnews ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ-206, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನಾಲೆ, ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಅಭಿವೃದ್ಧಿ, […]

crime

ತುಮಕೂರು: ಸಾಲ ಪಡೆದು ವಂಚನೆ: ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ತುಮಕೂರು: ಸಾಲ ಪಡೆದು ವಂಚನೆ: ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಲೋನ್ ಪಡೆದು ವಂಚನೆ; ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ Tumkurnews ತುಮಕೂರು: ನಗರದ ವಿನಾಯಕ ನಗರದ ನಿವಾಸಿ, ಬ್ಯಾಂಕ್ ಉದ್ಯೋಗಿ ಟಿ.ಯು.ಭರತ್ (32) ಎಂಬುವರು ತಮ್ಮ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. […]

ರೇವಣ್ಣ ಬಂಧನಕ್ಕೆ ಕ್ಷಣಗಣನೆ, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ; ಪರಮೇಶ್ವರ್ ಹೇಳಿದ್ದೇನು?

ರೇವಣ್ಣ ಬಂಧನಕ್ಕೆ ಕ್ಷಣಗಣನೆ, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ; ಪರಮೇಶ್ವರ್ ಹೇಳಿದ್ದೇನು?

ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ್ Tumkurnews ಬೆಂಗಳೂರು: ಹಾಸನ ಲೋಕಸಭೆ ಸಂಸದ‌ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು […]

ಸಂಸದ‌ ಪ್ರಜ್ವಲ್ ರೇವಣ್ಣ ಪಕ್ಷದಿಂದ ಉಚ್ಛಾಟನೆ

ಸಂಸದ‌ ಪ್ರಜ್ವಲ್ ರೇವಣ್ಣ ಪಕ್ಷದಿಂದ ಉಚ್ಛಾಟನೆ

ಸಂಸದ‌ ಪ್ರಜ್ವಲ್ ರೇವಣ್ಣ ಪಕ್ಷದಿಂದ ಉಚ್ಛಾಟನೆ Tumkurnews ಬೆಂಗಳೂರು: ಹಾಸನ‌ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್.ಐ.ಆರ್ ದಾಖಲಾದ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ […]

ತುಮಕೂರು: ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ತುಮಕೂರು: ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು Tumkurnews ತುಮಕೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206 ಬೆಂಗಳೂರು-ಶಿವಮೊಗ್ಗ ರಸ್ತೆ ಹೆದ್ದಾರಿಯ ಬಿದರೆಗುಡಿಯ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು […]