ಮಹಾರಾಷ್ಟ್ರ ಸರ್ಕಾರದ ಅಸ್ಥಿರತೆಗೆ ಕಾರಣ ಆಪರೇಶನ್ ಕಮಲ ಅಲ್ಲ; ನಿರಾಣಿ

1 min read

Tumkur News
ತುಮಕೂರು: ಮಹಾರಾಷ್ಟ್ರ ಸರ್ಕಾರದ ಅಸ್ಥಿರತೆ ವಿಚಾರ ಸದ್ದು ಮಾಡುತ್ತಿದೆ. ಅದು ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ನವರ ಜೊತೆ ಹೊಂದಾಣಿಕೆ ಆಗದೇ  ಬೇಸತ್ತು ಶಿವಸೇನೆ, ಹಾಗೂ ಎನ್ ಸಿ ಪಿ ಅವರು ಬಿಟ್ಟು ಬಂದಿದ್ದಾರೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಪಂಚಮಸಾಲಿ 2ಎ ಮೀಸಲಾತಿ ವಿಚಾರಕ್ಕೆ ಎರಡು ತಿಂಗಳ‌ ಗಡವು

ನಗರದಲ್ಲಿ ಮಹಾರಾಷ್ಟ್ರ ಸರ್ಕಾರದ ಅಸ್ಥಿರತೆ ವಿಚಾರವಾಗಿ ಮಾತಮಾಡಿದ ಅವರು, ಸ್ಟೇರಿಂಗ್, ಬ್ರೇಕ್,‌ಎಕ್ಸಲೇಟರ್ ಇದು ಬೇರೆ ಬೇರೆ ವ್ಯಕ್ತಿಗಳ ಜೊತೆ ಇದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರದಲ್ಲಿ ಅಪಘಾತ ಹೆಚ್ಚಾಗುವ‌ ಸಾಧ್ಯತೆ ಇದೆ. ಹಾಗಾಗಿ ಅಸಮಾಧಾನಿತರು ಬಿಜೆಪಿಗೆ ಬೆಂಬಲಿಸುವ ಸಾಧ್ಯತೆ ಇದೆ. ಮುಂದಿನ ದಿನದಲ್ಲಿ ಬಿಜೆಪಿ ಸರ್ಕಾರ ಮಾಹಾಷ್ಟ್ರದಲ್ಲಿ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

About The Author

You May Also Like

More From Author

+ There are no comments

Add yours