ಸಾವರ್ಕರ್ ಫ್ಲೆಕ್ಸ್’ಗೆ ಹಾನಿ ಪ್ರಕರಣ; ಎಸ್.ಪಿ ಹೇಳಿದ್ದೇನು? ವಿಡಿಯೋ

1 min read

 

Tumkurnews
ತುಮಕೂರು; ನಗರದಲ್ಲಿ ವಿ.ಡಿ‌ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳ ಕೃತ್ಯದಿಂದ ಜನತೆ ಪ್ರಚೋದನೆಗೆ ಒಳಗಾಗಬಾರದು ಎಂದು‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಮನವಿ ಮಾಡಿದ್ದಾರೆ.
ಈ‌ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು ಜನತೆ ಶಾಂತಿಯಿಂದ ವರ್ತಿಸಬೇಕು ಎಂದು ಕೋರಿದ್ದಾರೆ.

ತುಮಕೂರು; ಸಾವರ್ಕರ್ ಭಾವಚಿತ್ರದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

You May Also Like

More From Author

+ There are no comments

Add yours