ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ!
Tumkurnews
ತುಮಕೂರು: ನಗರದಲ್ಲಿ ಶನಿವಾರದಿಂದ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಿಂದ ಬಸ್’ಗಳ ಸಂಚಾರ ಆರಂಭವಾಗಿದ್ದು, ನೂತನ ಬಸ್ ನಿಲ್ದಾಣ ನೋಡಲು ಜನ ತಂಡೋಪ ತಂಡವಾಗಿ ಬರುತ್ತಿದ್ದಾರೆ.
ಶನಿವಾರ ಮಧ್ಯಾಹ್ನ ನೂತನ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಿಸಲಾಗಿದ್ದು, ಮೊದಲ ದಿನವೇ ಸಾವಿರಾರು ಜನರು ಹೊಸ ಬಸ್ ನಿಲ್ದಾಣದಿಂದ ಪ್ರಯಾಣ ಮಾಡಿದ್ದಾರೆ.
- ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನನ್ನ ಕನಸಾಗಿತ್ತು: ಬಸವರಾಜ್
- ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ
- ತುಮಕೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಮೂವರ ಸಾವು
- ಸಿದ್ಧಗಂಗಾ ಮಠದ ಆವರಣದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಶಂಕು ಸ್ಥಾಪನೆ
- ತುಮಕೂರು: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಪುನಃ ಒಂದಾದ 21 ಜೋಡಿಗಳು
+ There are no comments
Add yours