Tumkur News
ಕುಣಿಗಲ್: ಶವ ಸಂಸ್ಕಾರಕ್ಕೆ ಜಾಗ ನೀಡುವಂತೆ ಆಗ್ರಹಿಸಿ ರಸ್ತೆಯಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ನಾಗೇಗೌಡನ ಪಾಳ್ಯದಲ್ಲಿ ನಡೆದಿದೆ.
ನಾಯಿಯನ್ನು ಬಾವಿಗೆ ತಳ್ಳಿದ ದುಷ್ಕರ್ಮಿಗಳು; ಗ್ರಾಮದ ಯುವಕರಿಂದ ರಕ್ಷಣೆ
ಶವ ಸಂಸ್ಕಾರಕ್ಕೆ ಜಾಗ ಸಿಗದ ಕಾರಣ ಹನುಮಂತಯ್ಯ (60) ಮೃತ ಪಟ್ಟಿದ ವ್ಯಕ್ತಿಯ ಶವವನ್ನು ರಸ್ತೆ ಮೇಲಿಟ್ಟು ಪ್ರತಿಭಟನೆ ಮಾಡಲಾಗಿದೆ.
ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ಅಮೃತ್ತೂರು ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಮಶಾನದ ಜಾಗ ಗುರುತಿಸಿಕೊಟ್ಟು ಮನವೊಲೈಕೆ ಮಾಡಲಾಯಿತು.
+ There are no comments
Add yours