Tumkur news
ತುರುವೇಕೆರೆ: ಲಗೇಜ್ ಟೆಂಪೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ತಾಲೂಕಿನ ಬದರಿಕಾಶ್ರಮ ಗೇಟ್ ಬಳಿ ನಡೆದಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನ ಪ್ರೇಮಿಯಿಂದ ಹಲ್ಲೆ: ಸಾರ್ವಜನಿಕರಿಂದ ಧರ್ಮದೇಟು
ತುರುವೇಕೆರೆಯಿಂದ ಮಾಯಸಂದ್ರಕ್ಕೆ ಕೊಬ್ಬರಿ ಚೀಲ ತುಂಬಿಕೊಂಡು ಬರಲು ಹೋಗುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ತುರುವೇಕೆರೆ ಪೋಲಿಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
+ There are no comments
Add yours