ವ್ಯಕ್ತಿಯನ್ನು ರಕ್ಷಿಸಿ ಮಾನವೀಯತೆ ಮೆರೆದ‌ ಡಾ. ಜಿ. ಪರಮೇಶ್ವರ್

1 min read

Tumkur News
ಮಧುಗಿರಿ: ಕ್ಷೇತ್ರ ಪ್ರವಾಸ ಮುಗಿಸಿ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಡಾ. ಜಿ. ಪರಮೇಶ್ವರ್ ತಮ್ಮ ಬೆಂಗಾವಲು ಪಡೆಯ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಸರ್ಕಾರ ಒಂದು ಪಕ್ಷಕ್ಕೆ ಸೀಮಿತವಾಗಬಾರದು: ಪರಮೇಶ್ವರ್ ಕಿಡಿ

ಮಧುಗಿರಿ-ಕೊರಟಗೆರೆ ರಸ್ತೆಯಲ್ಲಿ ಕೆರೆಗಳಪಾಳ್ಯದ ಬಳಿ‌ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಡಾ. ಜಿ. ಪರಮೇಶ್ವರ್ ತಮ್ಮ ಬೆಂಗಾವಲು ಪಡೆಯ ವಾಹನದಲ್ಲಿ ಮಧುಗಿರಿ ಆಸ್ಪತ್ರೆಗೆ ರವಾನಿಸಿ, ಮಾನವೀಯತೆ ಮೆರೆದಿದ್ದಾತೆ.

About The Author

You May Also Like

More From Author

+ There are no comments

Add yours