Tumkur News
ಕುಣಿಗಲ್: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಹುಲಿಯೂರುದುರ್ಗ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನ ಬಂಧಿಸಿದ್ದಾರೆ.
ಗುಬ್ಬಿ ಕ್ಷೇತ್ರದಲ್ಲಿ ನಿಂತು ನೋಡಿ, ನಿಮಗೊಂದು ಗತಿ ಕಾಣಿಸುತ್ತೇವೆ; ಎಚ್ಡಿಕೆ ವಿರುದ್ಧ ವಾಸು ಅಭಿಮಾನಿಗಳ ಗುಡುಗು!
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕೆಂಚನಹಳ್ಳಿ ಗ್ರಾಮದ ರೈತ ಚನ್ನಯ್ಯ( 58) ಅಕ್ರಮವಾಗಿ ಗಾಂಜಾ ಬೆಳೆದಿದ್ದು, 20 ಕೆ.ಜಿ ಹಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಗಂಡ್ಸಾದ್ರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ; ಎಚ್ಡಿಕೆಗೆ ಸವಾಲೆಸೆದ ಎಸ್.ಆರ್. ಶ್ರೀನಿವಾಸ್
ಚನ್ನಯ್ಯನ ಸ್ವಂತ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಪಡೆದ ಹುಲಿಯೂರು ದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ 1.50 ಲಕ್ಷ ರೂ ಮೌಲ್ಯದ 20 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
+ There are no comments
Add yours