ಸಾರ್ವಜನಿಕ ಕುಂದು ಕೊರತೆ ಸಭೆ ಮುಂದೂಡಿಕೆ

1 min read

Tumkur News
ತುಮಕೂರು : ತಿಪಟೂರು ತಾಲ್ಲೂಕಿನಲ್ಲಿ ತುಮಕೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜೂ.18 ರಂದು ನಡೆಯಬೇಕಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ಅಂಗವಾಗಿ ಜೂ. 24ಕ್ಕೆ ಮುಂದೂಡಿಸಲಾಗಿದೆ.

ಜಿಲ್ಲೆಯ ಎಲ್ಲಾ ಪಂಚಾಯಿತಿಗಳಲ್ಲೂ ಮಾಹಿತಿ ಕಣಜ ವಿಸ್ತರಣೆ: ಡಾ. ಕೆ. ವಿದ್ಯಾಕುಮಾರಿ
ತುರುವೇಕೆರೆಯಲ್ಲಿ ನಡೆಯುವ ಅಭಿಯಾನದ ಪ್ರಯುಕ್ತ ಕಂದಾಯ ಸಚಿವ ಆರ್ ಅಶೋಕ್ ಆಗಮಿಸುವ ಹಿನ್ನೆಲೆ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಮುಂದೂಡಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದರು.

About The Author

You May Also Like

More From Author

+ There are no comments

Add yours