Tumkur News
ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ರೈಲ್ವೆ ಹುದ್ದೆಗಳಿಗೆ ಇಂದೇ ಕೊನೆಯ ದಿನಾಂಕ!
ಅಂಗನವಾಡಿ ಕಾರ್ಯಕರ್ತೆಯಾಗಲು ೧೦ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ ೪ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.
ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ!
ಒಟ್ಟು ಹುದ್ದೆಗಳ ಸಂಖ್ಯೆ 112 ಇದ್ದು, ಅದರಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 16, ಅಂಗನವಾಡಿ ಸಹಾಯಕಿಯರ ಹುದ್ದೆಗೆ 96 ಖಾಲಿ ಇವೆ.
ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ರೈಲ್ವೆ ಹುದ್ದೆಗಳಿಗೆ ಇಂದೇ ಕೊನೆಯ ದಿನಾಂಕ!
ಅರ್ಜಿಯೊಂದಿಗೆ ಮಾಹಿತಿಯನ್ನು ಭರ್ತಿ ಮಾಡಿದ ಆನ್ಲೈನ್ ಅರ್ಜಿ, ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ, ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳನ್ನು ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.14 ಆಗಿರುತ್ತದೆ.
+ There are no comments
Add yours