Tumkur News
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಅಡ್ಡ ಮತದಾನ ಮಾಡಿದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
ಈ ಕುರಿತು ಸಿ.ಎಂ. ಇಬ್ರಾಹಿಂ ಪ್ರಕಟಣೆಯನ್ನು ಜೊರಡಿಸಿದ್ದು, ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ!
ಜನತಾದಳ (ಜಾತ್ಯಾತೀತ) ಪಕ್ಷದ ಸಂವಿಧಾನ ಅಡಿ 112-4 ಅನ್ವಯ ವೀಪ್ ಉಲ್ಲಂಘಸಿ, ಶಿಸ್ತು ಮೀರಿದ್ದಾರೆ. ಆದ್ದರಿಂದ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
+ There are no comments
Add yours