Tumkur News
ತುಮಕೂರು: ಸರಸ್ವತಿಯನ್ನ ಹರಿದು ಹಾಕುವ ಸಂಸ್ಕ್ರತಿ ಈ ದೇಶದಲ್ಲಿ ಇರಲಿಲ್ಲ. ಡಿ.ಕೆ. ಶಿವಕುಮಾರ್ ಹೊಸ ಸಂಸ್ಕೃತಿ ಹುಟ್ಟು ಹಾಕಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಬರಗೂರು ರಾಮಚಂದ್ರಪ್ಪನವರು 150 ತಪ್ಪುಗಳನ್ನು 169 ಪೇಜ್ ಗಳಲ್ಲಿ ಮಾಡಿದ್ದರು; ಬಿ.ಸಿ. ನಾಗೇಶ್
ಡಿಕೆಶಿ ಪಠ್ಯಪುಸ್ತಕ ಹರಿದ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಸ್ವತಿ ಅಕಸ್ಮಾತ್ ಕಾಲಿಗೆ ತಾಗಿದರೆ, ನಾವು ಕಣ್ಣಿಗೆ ಒತ್ಕೋಂಡು ನಮಸ್ಕಾರ ಮಾಡುತ್ತೇವೆ. ಡಿ.ಕೆ. ಶಿವಕುಮಾರ್ ಹೊಸ ಸಂಸ್ಕೃತಿ ಹುಟ್ಟು ಹಾಕಿದ್ದಾರೆ. ಪಠ್ಯಪುಸ್ತಕ ಈಗಾಗಲೆ 75% ವಿದ್ಯಾರ್ಥಿಗಳಿಗೆ ತಲುಪಿದೆ ಎಂದು ಹೇಳಿದರು.
+ There are no comments
Add yours