ತುಮಕೂರು ಜಿಲ್ಲೆ; ಯಾರು ಎಷ್ಟು ವೋಟ್ ಪಡೆದಿದ್ದಾರೆ? ಇಲ್ಲಿದೆ ಮಾಹಿತಿ

1 min read

ಕರ್ನಾಟಕ ವಿಧಾನಸಭಾ ಚುನಾವಣೆ-2023: ತುಮಕೂರು ಜಿಲ್ಲೆಯ ಫಲಿತಾಂಶ

Tumkurnews
ತುಮಕೂರು; ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿವಾರು, ಪಕ್ಷವಾರು ಫಲಿತಾಂಶ ಈ ಕೆಳಕಂಡಂತಿದೆ.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ:-
1) ಕಾಂಗ್ರೆಸ್ ಪಕ್ಷದ ಕೆ.ಎಸ್. ಕಿರಣ್ ಕುಮಾರ್ ಇವರು 50996 ಮತ ಪಡೆದಿರುತ್ತಾರೆ. 2) ಆಮ್ ಆದ್ಮಿ ಪಕ್ಷದ ನಿಂಗರಾಜು ಎಸ್.ಸಿ.-1771 ಮತ, 3) ಬಿಜೆಪಿಯ ಜೆ.ಸಿ ಮಾಧುಸ್ವಾಮಿ-60994 ಮತ, 4) ಜನತಾ ದಳ ಜಾತ್ಯಾತೀತ ಪಕ್ಷದ ಸಿ.ಬಿ. ಸುರೇಶ್ ಬಾಬು-71036 ಮತ, 5) ಉತ್ತಮ ಪ್ರಜಾಕೀಯ ಪಕ್ಷದ ಜಯರಾಮ್ ಹೆಚ್.ಆರ್.-972 ಮತ, 6) ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಟಿ.ನಾಗರಾಜು-163, 7) ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಕ್ಷದ ಎಂ.ಕೆ.ಪಾಷ-133, 8) ಕರ್ನಾಟಕ ರಾಷ್ಟ್ರ ಸಮಿತಿಯ ಮಲ್ಲಿಕಾರ್ಜುನಯ್ಯ ಬಿ.ಎಸ್.-422, 9) ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಂತ ರಾಮ ನಾಯ್ಕ ಎಂ.ಬಿ.-119, ಪಕ್ಷೇತರರಾದ 10) ಕ್ಯಾಪ್ಟನ್ ಸೋಮಶೇಖರ್-241, 11) ಗಂಗಾಧರಯ್ಯ-432, 12) ಗಿರೀಶ್ ಆರ್.-318, 13) ನಾಸೀರ್ ಬೇಗ್ ಎಂ.-282, ನೋಟಾ-778, ತಿರಸ್ಕೃತ 23, ಒಟ್ಟು ಚಲಾವಣೆಯಾದ ಮತ 187879. ಜನತಾ ದಳ ಜಾತ್ಯಾತೀತ ಪಕ್ಷದ ಸಿ.ಬಿ ಸುರೇಶ್ ಬಾಬು ಅವರು 71036 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

ತಿಪಟೂರು ವಿಧಾನಸಭಾ ಕ್ಷೇತ್ರ:

1) ಆಮ್ ಆದ್ಮಿ ಪಕ್ಷದ ಟಿ.ಎಸ್. ಚಂದ್ರಶೇಖರ್-640,
2) ಭಾರತೀಯ ಜನತಾ ಪಕ್ಷದ ಬಿ.ಸಿ. ನಾಗೇಶ್-54347,
3) ಜನತಾದಳ(ಜಾತ್ಯತೀತ) ಪಕ್ಷದ ಕೆ.ಟಿ. ಶಾಂತಕುಮಾರ್-26014,
4) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ. ಷಡಾಕ್ಷರಿ-71999,
5) ಕನ್ನಡ ದೇಶದ ಪಕ್ಷದ ಅರುಣ್ ಲಿಂಗ-424,
6) ಉತ್ತಮ ಪ್ರಜಾಕೀಯ ಪಕ್ಷದ ಗಿರೀಶ ಎಸ್.ಬಿ.-506,
7) ಕರ್ನಾಟಕ ರಾಷ್ಟ್ರ ಸಮಿತಿಯ ಗಂಗಾಧರಯ್ಯ ಕೆ.ಎಸ್.-257,
8) ಭಾರತೀಯ ಬಹುಜನ ಕ್ರಾಂತಿ ದಳದ ಆರ್.ಎಂ. ಮಲ್ಲಿಕಾರ್ಜುನಸ್ವಾಮಿ-132, ಪಕ್ಷೇತರರಾದ
9) ಅನಂತಶಯನ ಎ.ಟಿ.-130, 10) ಟಿ.ಎನ್. ಕುಮಾರಸ್ವಾಮಿ-468, 11) ಬಂಡೆ ರವಿ-261, 12) ಬಿ.ಎನ್. ವಿಜಯಕುಮಾರ್-256, ನೋಟಾ-635, ತಿರಸ್ಕೃತ, ಒಟ್ಟು ಚಲಾವಣೆಯಾದ ಮತ 155434.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ. ಷಡಾಕ್ಷರಿ ಅವರು 71999 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ತುರುವೇಕೆರೆ ವಿಧಾನಸಭಾ ಕ್ಷೇತ್ರ:
1) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾಂತರಾಜ್ ಬಿ.ಎಂ. ಅವರು 30536 ಮತ ಪಡೆದಿರುತ್ತಾರೆ.
2) ಜನತಾದಳ(ಜಾತ್ಯತೀತ) ಪಕ್ಷದ ಎಂ.ಟಿ.ಕೃಷ್ಣಪ್ಪ-68163, 3) ಭಾರತೀಯ ಜನತಾ ಪಕ್ಷದ ಮಸಾಲ ಜಯರಾಮ್-58240, 4) ಆಮ್ ಆದ್ಮಿ ಪಕ್ಷದ ಜಯರಾಮ್ ಜಿ.ಸಿ.-1018, 5) ಬಹುಜನ ಸಮಾಜ ಪಕ್ಷದ ಶ್ರೀನಿವಾಸ ಎಂ.ಸಿ.-136,
6) ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಬಿ ಪುಟ್ಟಪ್ಪ-85,
7) ಉತ್ತಮ ಪ್ರಜಾಕೀಯ ಪಕ್ಷದ ಭರತ್ ಎಸ್.-724,
8) ಕರ್ನಾಟಕ ರಾಷ್ಟ್ರ ಸಮಿತಿಯ ರಾಮ್ ಪ್ರಸಾದ್-176,
9) ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಭಾರತ ಪಕ್ಷದ ಹಟ್ಟಯ್ಯ ಎನ್.-202, ಪಕ್ಷೇತರರಾದ
10) ಕಪನಿಗೌಡ-225,
11) ನಾರಾಯಣ-245, ನೋಟಾ-588, ತಿರಸ್ಕೃತ ಮತಗಳು 105, ಒಟ್ಟು ಚಲಾವಣೆಯಾದ ಮತಗಳು 159750.
ಜನತಾದಳ(ಜಾತ್ಯತೀತ) ಪಕ್ಷದ ಎಂ.ಟಿ.ಕೃಷ್ಣಪ್ಪ ಅವರು 68163 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಕುಣಿಗಲ್ ವಿಧಾನಸಭಾ ಕ್ಷೇತ್ರ: 1) ಭಾರತೀಯ ಜನತಾ ಪಕ್ಷದ ಡಿ.ಕೃಷ್ಣಕುಮಾರ್ ಅವರು 48151 ಮತ ಪಡೆದಿರುತ್ತಾರೆ. 2) ಆಮ್ ಆದ್ಮಿ ಪಕ್ಷದ ಹೆಚ್.ಎ ಜಯರಾಮಯ್ಯ-1672,
3) ಜನತಾದಳ(ಜಾತ್ಯತೀತ) ಪಕ್ಷದ ಡಾ: ರವಿ ನಾಗರಾಜಯ್ಯ-46974,
4) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಂಗನಾಥ್ ಹೆಚ್.ಡಿ.-74724,
5) ಕರ್ನಾಟಕ ರಾಷ್ಟ್ರೀಯ ಸಮಿತಿಯ ರಘು ಜೆ.ಎಸ್.-1037,
6) ರಾಷ್ಟ್ರೀಯ ಜನಹಿತ ಪಕ್ಷದ ರಮೇಶ್ ಎಸ್.ಬಿ.-225, ಸ್ವತಂತ್ರ ಅಭ್ಯರ್ಥಿಗಳಾದ
7) ಬಿ.ಟಿ.ತಿರುಮಲೇಗೌಡ-303, 8) ಬಿ.ಬಿ ರಾಮಸ್ವಾಮಿಗೌಡ-561, ನೋಟಾ-630, ತಿರಸ್ಕೃತ – 132, ಒಟ್ಟು ಚಲಾವಣೆಯಾದ ಮತ 173647.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಂಗನಾಥ್ ಹೆಚ್.ಡಿ. ಅವರು 74724 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ತುಮಕೂರು ನಗರ ವಿಧಾನಸಭಾ ಕ್ಷೇತ್ರ: 1) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅಹ್ಮದ್-46900,
2) ಜನತಾದಳ(ಜಾತ್ಯತೀತ) ಪಕ್ಷದ ಎನ್. ಗೋವಿಂದರಾಜು-55967,
3) ಭಾರತೀಯ ಜನತಾ ಪಕ್ಷದ ಜಿ.ಬಿ.ಜ್ಯೋತಿಗಣೇಶ್-59165, 4) ಬಹುಜನ ಸಮಾಜ ಪಕ್ಷದ ಕೆ.ಬಿ.ದಿನೇಶ್ ಬಾಬು-353,
5) ಆಮ್ ಆದ್ಮಿ ಪಕ್ಷದ ಮೊಹಮ್ಮದ್ ಗೌಸ್ ಪೀರ-664,
6) ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ಎಂ.ವಿ.ಕಲ್ಯಾಣಿ-150,
7) ಕರ್ನಾಟಕ ರಾಷ್ಟ್ರ ಸಮಿತಿಯ ಗಜೇಂದ್ರ ಕುಮಾರ್ ಗೌಡ-238,
8) ಉತ್ತಮ ಪ್ರಜಾಕೀಯ ಪಕ್ಷದ ಟಿ.ಎನ್.ರಾಜೇಶ್-974, ಪಕ್ಷೇತರರಾದ
9) ಕುಮಾರ್ ಎಸ್.-61,
10) ದಾದಾಪೀರ್-95,
11) ನರಸೇಗೌಡ-75,
12) ಪ್ರಕಾಶ್ ಆರ್.ಎ.ಜೈನ್-100,
13) ವೀರೇಶ ಪ್ರಸಾದ್ ಆರ್.-258,
14) ಎಸ್. ಶಿವಣ್ಣ-8954, ನೋಟಾ-1131, ತಿರಸ್ಕೃತ, ಟೆಂಡರ್ಡ್ ವೋಟ್-2, ಒಟ್ಟು ಚಲಾವಣೆಯಾದ ಮತಗಳು 173954.
ಭಾರತೀಯ ಜನತಾ ಪಕ್ಷದ ಜಿ.ಬಿ.ಜ್ಯೋತಿಗಣೇಶ್ ಅವರು 59165 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ:
1) ಜನತಾದಳ(ಜಾತ್ಯತೀತ) ಪಕ್ಷದ ಡಿ.ಸಿ.ಗೌರಿಶಂಕರ್ ಸ್ವಾಮಿ ಅವರು 84597 ಮತ ಪಡೆದಿರುತ್ತಾರೆ.
2) ಆಮ್ ಆದ್ಮಿ ಪಕ್ಷದ ದಿನೇಶ್ ಕುಮಾರ್ ಬಿ.-670,
3) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಜಿ.ಎಚ್.ಷಣ್ಮುಖಪ್ಪ-4666,
4) ಭಾರತೀಯ ಜನತಾ ಪಕ್ಷದ ಬಿ.ಸುರೇಶ್ ಗೌಡ-89191,
5) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವಿ.ಎ.ಆನಂದ್-461,
6) ಸೋಶಿಯಾಲಿಸ್ಟ್ ಪಾರ್ಟಿ(ಇಂಡಿಯಾ)ಯ ಡಿ.ಗೋಪಾಲಕ್ರಿಷ್ಣ-88,
7) ಉತ್ತಮ ಪ್ರಜಾಕೀಯ ಪಕ್ಷದ ದಿನೇಶ್ ಟಿ.ಎನ್.-753,
8) ಇಂಡಿಯನ್ ಮೂವ್‍ಮೆಂಟ್ ಪಕ್ಷದ ನಿಸ್ಸಾರ ಅಹಮ್ಮದ್-54, ಪಕ್ಷೇತರರಾದ 9) ಅಶೋಕ ಕೆ.ಎಸ್.-80,
10) ಎಸ್.ಟಿ. ಗೋವಿಂದಯ್ಯ-313,
11) ಯೋಗನರಸಿಂಹ ಮೂರ್ತಿ ಟಿ.ಹೆಚ್.-309,
12) ಕೆ.ವಿ.ಶ್ರೀನಿವಾಸ್ ಕಲ್ಕೆರೆ-152,
13) ಸಿದ್ಧರಾಮೇಗೌಡ-455, ನೋಟಾ-1200, ತಿರಸ್ಕೃತ 97, ಒಟ್ಟು ಚಲಾವಣೆಯಾದ ಮತ 181189.
ಭಾರತೀಯ ಜನತಾ ಪಕ್ಷದ ಬಿ.ಸುರೇಶ್ ಗೌಡ ಅವರು 89191 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರ: 1) ಜನತಾದಳ(ಜಾತ್ಯಾತೀತ) ಪಕ್ಷದ ಪಿ.ಆರ್ ಸುಧಾಕರ್ ಲಾಲ್-64752,
2) ಭಾರತೀಯ ಜನತಾ ಪಕ್ಷದ ಬಿ.ಹೆಚ್. ಅನಿಲ್ ಕುಮಾರ್-24091,
3) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ: ಜಿ.ಪರಮೇಶ್ವರ-79099,
4) ಆಮ್ ಆದ್ಮಿ ಪಕ್ಷದ ಡಿ.ಹನುಮಂತರಾಯಪ್ಪ-1233, 5) ಬಹುಜನ ಸಮಾಜ ಪಕ್ಷದ ಎಸ್.ಜಿ. ಮಂಜುನಾಥ-1011, 6) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕುಮಾರ್ ಕೆ.ಸಿ.-344,
7) ಉತ್ತಮ ಪ್ರಜಾಕೀಯ ಪಕ್ಷದ ನಾಗೇಂದ್ರ ಟಿ.ಎನ್.-850,
8) ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಯ್ಯ ಎನ್.-140,
ಪಕ್ಷೇತರರಾದ
9) ಮುನಿಯಪ್ಪ ಕೆ.ಎಂ.-1159, 10) ಬಿ.ಎನ್. ವಿಜಯಲಕ್ಷ್ಮಿ-254,
11) ವಿ.ಶಾಂತಕುಮಾರ್-230, 12) ಹನುಮಂತರಾಯಪ್ಪ 655, ನೋಟಾ-760, ತಿರಸ್ಕೃತ 181, ಒಟ್ಟು ಚಲಾವಣೆಯಾದ ಮತಗಳು 173818.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ: ಜಿ.ಪರಮೇಶ್ವರ ಅವರು 79099 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಗುಬ್ಬಿ ವಿಧಾನಸಭಾ ಕ್ಷೇತ್ರ:
1) ಭಾರತೀಯ ಜನತಾ ಪಕ್ಷದ ಎಸ್.ಡಿ.ದಿಲೀಪ್ ಕುಮಾರ್ ಅವರು 51979 ಮತ ಪಡೆದಿರುತ್ತಾರೆ.
2) ಜೆಡಿಎಸ್ ಪಕ್ಷದ ನಾಗರಾಜು ಬಿ.ಎಸ್.-43046,
3) ಆಮ್ ಆದ್ಮಿ ಪಕ್ಷದ ಪ್ರಭು ಸ್ವಾಮಿ ಬಿ.ಎಸ್.-1834,
4) ಬಹುಜನ ಸಮಾಜ ಪಕ್ಷದ ಶಿವಣ್ಣ-341,
5) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಸ್.ಆರ್ ಶ್ರೀನಿವಾಸ್-60520,
6) ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ಪ್ರವೀಣಗೌಡ ಚೇಳೂರು-674, ಪಕ್ಷೇತರರಾದ 7) ಹೆಚ್.ಹೆಚ್.ಗಿರಿಯಪ್ಪ-221, 8) ಡಾ: ಭಾವನಾ ಆರ್. ಗಿರಿಧರ್-340,
9) ವೀರೇಶ್ ಪ್ರಸಾದ್ ಆರ್.-160,
10) ಟಿ.ವಿ. ಶ್ರೀನಿವಾಸ್-295, ನೋಟಾ-726, ತಿರಸ್ಕತ – 30 ಒಟ್ಟು ಚಲಾವಣೆಯಾದ ಮತಗಳು 159410.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಸ್.ಆರ್.ಶ್ರೀನಿವಾಸ್ ಅವರು 60520 ಮತಗಳನ್ನು ಪಡೆದು ಜಯಶೀಲರಾಗಿರುತ್ತಾರೆ.
ಶಿರಾ ವಿಧಾನಸಭಾ ಕ್ಷೇತ್ರ:
1) ಜನತಾದಳ(ಜಾತ್ಯಾತೀತ) ಪಕ್ಷದ ಆರ್.ಉಗ್ರೇಶ್-56834, 2) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಟಿ.ಬಿ.ಜಯಚಂದ್ರ-86084,
3) ಬಹುಜನ ಸಮಾಜ ಪಕ್ಷದ ನಟರಾಜು ಎನ್.ಕೆ.-828,
4) ಭಾರತೀಯ ಜನತಾ ಪಕ್ಷದ ಸಿ.ಎಂ.ರಾಜೇಶ್ ಗೌಡ-42329, 5) ಆಮ್ ಆದ್ಮಿ ಪಕ್ಷದ ಶಶಿಕುಮಾರ್ ಆರ್.-583,
6) ಉತ್ತಮ ಪ್ರಜಾಕೀಯ ಪಕ್ಷದ ಅಶೋಕ-618,
7) ಡಾ: ಅಂಬೇಡ್ಕರ್ ಪೀಪಲ್ಸ್ ಪಕ್ಷದ ಎನ್.ಕುಮಾರ್-87,
8) ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗಿರೀಶ್-633, 9) ಸ್ವಯಂ ಕೃಷಿ ಪಕ್ಷದ ಕೆ.ಟಿ.ಗುಂಡರಾಜ್-233,
10) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರದೀಪ್ ಕುಮಾರ್-270,
ಸ್ವತಂತ್ರ ಅಭ್ಯರ್ಥಿಗಳಾದ
11) ಎಸ್.ಎನ್ ಕಾಂತರಾಜು-121,
12) ಬಂಡಿ ರಂಗನಾಥ ವೈ.ಆರ್.-100,
13) ಬಿ.ಎ.ಮಂಜುನಾಥ-166, 14) ರಂಗನಾಥ-790,
15) ರಂಗನಾಥಯ್ಯ ವೈ.ಜಿ.-308, ನೋಟಾ-722, ತಿರಸ್ಕತ-825 ಒಟ್ಟು ಚಲಾವಣೆಯಾದ ಮತಗಳು 189984.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಟಿ.ಬಿ.ಜಯಚಂದ್ರ ಅವರು 86084 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಪಾವಗಡ ವಿಧಾನಸಭಾ ಕ್ಷೇತ್ರ: 1) ಆಮ್ ಆದ್ಮಿ ಪಕ್ಷದ ಎನ್.ರಾಮಾಂಜಿನಪ್ಪ ಅವರು 1831 ಮತ ಪಡೆದಿದ್ದಾರೆ.
2) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹೆಚ್.ವಿ.ವೆಂಕಟೇಶ್-83062, 3) ಜನತಾದಳ(ಜಾತ್ಯಾತೀತ) ಪಕ್ಷದ ಕೆ.ಎಂ ತಿಮ್ಮರಾಯಪ್ಪ-72181,
4) ಭಾರತೀಯ ಜನತಾ ಪಕ್ಷದ ಕೃಷ್ಣನಾಯಕ್-7206,
5) ಬಹುಜನ ಸಮಾಜ ಪಕ್ಷದ ಟಿ. ಹನುಮಂತರಾಯ-504,
6) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಗೇಂದ್ರ ಕುಮಾರ್-875,
7) ಭಾರತೀಯ ಬಹುಜನ ಕ್ರಾಂತಿ ದಳದ ಬಿ.ಟಿ. ರಾಮಸುಬ್ಬಯ್ಯ-112,
8) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್.-186,
ಪಕ್ಷೇತರರಾದ
9) ಗೋವಿಂದಪ್ಪ ವಿ.-327, 10) ಶ್ರೀನಿವಾಸ ಎಸ್.ಎಚ್.-368,
11) ನಾಗರಾಜಪ್ಪ-124, ನೋಟಾ-614, ತಿರಸ್ಕತ-155 ಒಟ್ಟು ಚಲಾವಣೆಯಾದ ಮತ 166776
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹೆಚ್.ವಿ.ವೆಂಕಟೇಶ್ ಅವರು 83062 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಮಧುಗಿರಿ ವಿಧಾನಸಭಾ ಕ್ಷೇತ್ರ: 1) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕ್ಯಾತ್ಸಂದ್ರ ಎನ್.ರಾಜಣ್ಣ ಅವರು 91166 ಮತ ಪಡೆದಿರುತ್ತಾರೆ.
2) ಭಾರತೀಯ ಜನತಾ ಪಕ್ಷದ ಎಲ್.ಸಿ.ನಾಗರಾಜ-15612,
3) ಬಹುಜನ ಸಮಾಜ ಪಕ್ಷದ ಎನ್. ಮಧು-769,
4) ಜನತಾದಳ(ಜಾತ್ಯಾತೀತ) ಪಕ್ಷದ ಎಂ.ವಿ ವೀರಭದ್ರಯ್ಯ-55643,
5) ಆಮ್ ಆದ್ಮಿ ಪಕ್ಷದ ಸೈಯದ್ ಮುಜಾಮಿಲ್ ಪಾಷ-749,
6) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕೆ.ಆರ್.ಎಸ್. ಜಯಂತ್-206,
7) ಉತ್ತಮ ಪ್ರಜಾಕೀಯ ಪಕ್ಷದ ಮುದ್ದುರಾಜು ಜಿ. ಪ್ರಜಾಕೀಯ-569,
8) ಲೋಕಶಕ್ತಿ ಪಕ್ಷದ ರಂಗನಾಥ ಆರ್.ಎಸ್.-154,
9) ಜೈ ಮಹಾಭಾರತ್ ಪಕ್ಷದ ವೆಂಕಟೇಶ-470,
ಪಕ್ಷೇತರರಾದ
10) ಧನುಷ್ ಕುಮಾರ್ ಬಿ.ಕೆ.-251,
11) ಜಿ.ಹೆಚ್.ಮಾರುತಿ-254, 12) ಲಕ್ಷ್ಮಿ ನಾರಾಯಣಪ್ಪ-154, ನೋಟಾ-618, ತಿರಸ್ಕತ-196. ಒಟ್ಟು ಚಲಾವಣೆಯಾದ ಮತಗಳು 165997.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕ್ಯಾತ್ಸಂದ್ರ ಎನ್.ರಾಜಣ್ಣ ಅವರು 91166 ಮತಗಳನ್ನು ಪಡೆದು ಜಯಶೀಲರಾಗಿರುತ್ತಾರೆ.

About The Author

You May Also Like

More From Author

+ There are no comments

Add yours