ಲಂಚ ಸ್ವೀಕಾರ: ಕೊರಟಗೆರೆ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

1 min read

 

ಲೋಕಾಯುಕ್ತ ದಾಳಿ; ಕೊರಟಗೆರೆ ಸರ್ಕಾರಿ ಅಧಿಕಾರಿ ಲೋಕಾ ಬಲೆಗೆ

Tumkurnews
ತುಮಕೂರು: ಕೊರಟಗೆರೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಿ.ಜಿ ಅರಸರಾಜು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಬುಧವಾರ ಸಂಜೆ ಗುತ್ತಿಗೆದಾರರೊಬ್ಬರಿಂದ 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಿ.ಜಿ ಅರಸರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ.

ತುಮಕೂರು; ಟುಡಾ ಯೋಜನೆ ಜಂಟಿ ನಿರ್ದೇಶಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

You May Also Like

More From Author

+ There are no comments

Add yours